*ಸರ್ಕಾರಿ ಆಸ್ಪತ್ರೆಗಳಿಗೆ ಜಯದೇವ ಆಸ್ಪತ್ರೆ ಮಾದರಿಯಾಗಲಿ: ಮುಖ್ಯಮಂತ್ರಿ ಸಿದ್ದರಾಮಯ್ಯ*

ಜಯದೇವದಲ್ಲಿರುವ ವ್ಯವಸ್ಥೆಯನ್ನೇ ಎಲ್ಲಾ ಸರ್ಕಾರಿ ಆಸ್ಪತ್ರೆಗಳಲ್ಲೂ ರೂಪಿಸಲು ಸಾಧ್ಯವಿದೆ ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಸರ್ಕಾರಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಮತ್ತು ಸೇವಾ ಗುಣಮಟ್ಟವನ್ನು ಹೆಚ್ಚಿಸಲು ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ವಿಧಾನಸೌಧದ ಬ್ಯಾಂಕ್ವೆಟ್ ಹಾಲ್ ನಲ್ಲಿ ಆರೋಗ್ಯ ಇಲಾಖೆ ಮತ್ತು ಇಂಡಿಯನ್ ಯುನಿಟಿ ಸೆಂಟರ್ ಸಹಯೋಗದಲ್ಲಿ ನಡೆದ ನೈಂಟಿಗೇಲ್ ಶುಶ್ರೂಷ ಅಧಿಕಾರಿಗಳ ಪ್ರಶಸ್ತಿ ಪ್ರದಾನ ಮಾಡಿ ಮಾತನಾಡಿದರು. ನನ್ನನ್ನೂ ಸೇರಿ ಎಲ್ಲರೂ ಸರ್ಕಾರಿ‌ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುವಂತಹ ವ್ಯವಸ್ಥೆ ರೂಪಿಸಬೇಕಿದೆ. ಇದಕ್ಕೆ ಸರ್ಕಾರದ ಜತೆಗೆ … Continue reading *ಸರ್ಕಾರಿ ಆಸ್ಪತ್ರೆಗಳಿಗೆ ಜಯದೇವ ಆಸ್ಪತ್ರೆ ಮಾದರಿಯಾಗಲಿ: ಮುಖ್ಯಮಂತ್ರಿ ಸಿದ್ದರಾಮಯ್ಯ*