*ಬೆಂಗಳೂರು ಸಿಟಿ ಇನ್ಸಿಟ್ಯೂಟ್ ನಲ್ಲಿ ನಾಲ್ವಡಿ ಕೃಷ್ಣರಾಜ ಒಡೆಯರ್ ಪ್ರತಿಮೆ ಅನಾವರಣ: ನಾಲ್ವಡಿ ಕುರಿತ ಕಿರು ಚಿತ್ರ ಪ್ರದರ್ಶನ*

ಪ್ರಗತಿವಾಹಿನಿ ಸುದ್ದಿ: ಉದ್ಯಾನ ನಗರಿಯಲ್ಲಿ ‌ಗಣರಾಜ್ಯೊತ್ಸವದಂದು, ಬೆಂಗಳೂರು ಸಿಟಿ ಇನ್ಸಿಟ್ಯೂಟ್ ನಲ್ಲಿ ನಾಲ್ವಡಿ ಕೃಷ್ಣರಾಜ ಒಡೆಯರ್ ಪ್ರತಿಮೆ ಅನಾವರಣ ಹಾಗು ನಾಲ್ವಡಿ ಕುರಿತ ಕಿರು ಚಿತ್ರ ಪ್ರದರ್ಶನ ನಡೆಯಲಿದ್ದು, ಆ ಕುರಿತಾಗಿ ಇಂದು ಸಿಟಿ ಇನ್ಸಿಟ್ಯೂಟ್ ಅಧ್ಯಕ್ಷ ಶ್ರೀ ಕೆ ಸುಕುಮಾರ್ ಅವರು‌ ಕ್ಲಬ್‌ ನಲ್ಲಿ ಪತ್ರಿಕಾಗೋಷ್ಠಿ ಏರ್ಪಡಿಸಿ, ಕಾರ್ಯಗಳ ಮಾಹಿತಿಯನ್ನು ಹಂಚಿಕೊಂಡರು. ಆಧುನಿಕ ಭಾರತದ ಐತಿಹಾಸದಲ್ಲಿ ಸುವರ್ಣಾಕ್ಷರಗಳಲ್ಲಿ ಬರೆದಿದಿಡಬೇಕಾದದ್ದು ಮೈಸೂರು ರಾಜ ಸಂಸ್ಥಾನದದ ಆಡಳಿತವನ್ನು. ಜನಪರ ಆಡಳಿತಕ್ಕೆ ಅಂದು ವಿಶ್ವ ಪ್ರಸಿದ್ಧವಾಗಿದ್ದ ಮೈಸೂರಿನ ರಾಜ ವಂಶಸ್ಥರು, … Continue reading *ಬೆಂಗಳೂರು ಸಿಟಿ ಇನ್ಸಿಟ್ಯೂಟ್ ನಲ್ಲಿ ನಾಲ್ವಡಿ ಕೃಷ್ಣರಾಜ ಒಡೆಯರ್ ಪ್ರತಿಮೆ ಅನಾವರಣ: ನಾಲ್ವಡಿ ಕುರಿತ ಕಿರು ಚಿತ್ರ ಪ್ರದರ್ಶನ*