*ನಾರಾಯಣಗುರುಗಳ ಅಧ್ಯಯನ ಪೀಠದ ಅನುಷ್ಠಾನದ ಬಗ್ಗೆ ಸರ್ಕಾರ ಗಮನ ಹರಿಸಲಿದೆ: ಸಿಎಂ ಸಿದ್ದರಾಮಯ್ಯ ಭರವಸೆ*
ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ನಾರಾಯಣ ಗುರುಗಳ ಅಧ್ಯಯನ ಪೀಠ, ಕೋಟಿ ಚನ್ನಯ್ಯನವರ ಥೀಮ್ ಪಾರ್ಕಿಗೆ ನಮ್ಮ ಸರ್ಕಾರ ಹಿಂದೆ 5 ಕೋಟಿ ರೂ.ಗಳ ಅನುದಾನವನ್ನು ಒದಗಿಸಲಾಯಿತು. ಈ ಪೈಕಿ ಅಧ್ಯಯನ ಪೀಠ ಮಾಡಲಾಗಿಲ್ಲ. ಅದರ ಅನುಷ್ಠಾನದ ಬಗ್ಗೆ ಸರ್ಕಾರ ಗಮನ ಹರಿಸಲಿದೆ ಎಂದು ಮುಖ್ಯ ಮಂತ್ರಿ ಸಿದ್ದರಾಮಯ್ಯ ಭರವಸೆ ನೀಡಿದರು.Home add -Advt ಅವರು ಇಂದು ಆರ್ಯ ಈಡಿಗ, ಬಿಲ್ಲವ ಸಮಾವೇಶವನ್ನು ಉದ್ಘಾಟಿಸಿ ಮಾತನಾಡಿದರು. ಬೇಡಿಕೆಗಳ ಬಗ್ಗೆ ಸರ್ಕಾರ ಅಗತ್ಯ ಕ್ರಮಹಿಂದುಳಿದ ಜಾತಿಗಳ ಸಂಘಟನೆ, ಶಿಕ್ಷಣ, ಹೋರಾಟದ … Continue reading *ನಾರಾಯಣಗುರುಗಳ ಅಧ್ಯಯನ ಪೀಠದ ಅನುಷ್ಠಾನದ ಬಗ್ಗೆ ಸರ್ಕಾರ ಗಮನ ಹರಿಸಲಿದೆ: ಸಿಎಂ ಸಿದ್ದರಾಮಯ್ಯ ಭರವಸೆ*
Copy and paste this URL into your WordPress site to embed
Copy and paste this code into your site to embed