*ಮೋದಿ ಮತ್ತೆ ಪ್ರಧಾನಿಯಾಗಲೆಂದು ಬೆರಳನ್ನೇ ಕತ್ತರಿಸಿ ರಕ್ತ ಅರ್ಪಿಸಿದ; ಅಭಿಮಾನದ ಹುಚ್ಚು ಪರಾಕಾಷ್ಠೆ ಮೆರೆದ ವ್ಯಕ್ತಿ*

ಪ್ರಗತಿವಾಹಿನಿ ಸುದ್ದಿ: ವ್ಯಕ್ತಿಯೋರ್ವ ನರೇಂದ್ರ ಮೋದಿ ಮತ್ತೊಮ್ಮೆ ಪ್ರಧಾನಿಯಾಗಲೆಂದು ಪ್ರಾರ್ಥಿಸಿ ತನ್ನ ಕೈ ಬೆರಳನ್ನೇ ಕತ್ತರಿಸಿ ರಕ್ತ ಅರ್ಪಿಸಿರುವ ಘಟನೆ ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಸೋನಾರವಾಡದಲ್ಲಿ ನಡೆದಿದೆ. ಅರುಣ್ ವರ್ಣೇಕರ್ ಎಂಬಾತ ತನ್ನ ಎಡಗೈ ಬೆರಳು ಕತ್ತರಿಸಿ ಕಾಳಿ ಮಾತೆಗೆ ರಕ್ತ ಅರ್ಪಿಸಿದ್ದು, ಸಾಮಾಜಿಕ ಜಾಲತಾನಗಳಲ್ಲಿ ಈ ಭೀಕರ ದೃಶ್ಯ ವೈರಲ್ ಆಗಿದೆ. ಕಲ್ಲಿನ ಮೇಲೆ ಎಡಗೈ ಬೆರಳಿಟ್ಟು ಬಲಗೈಯಿಂದ ಕತ್ತಿ ಹಿಡಿದು ಬೆರಳು ಕತ್ತರಿಸಿಕೊಂಡಿರುವ ಭೀಕರ ದೃಶ್ಯ ಬೆಚ್ಚಿಬೀಳುವಂತಿದೆ. ಪ್ರಧಾನಿ ನರೇಂದ್ರ ಮೋದಿ ಕಟ್ಟಾ … Continue reading *ಮೋದಿ ಮತ್ತೆ ಪ್ರಧಾನಿಯಾಗಲೆಂದು ಬೆರಳನ್ನೇ ಕತ್ತರಿಸಿ ರಕ್ತ ಅರ್ಪಿಸಿದ; ಅಭಿಮಾನದ ಹುಚ್ಚು ಪರಾಕಾಷ್ಠೆ ಮೆರೆದ ವ್ಯಕ್ತಿ*