*ಬೆಳಗಾವಿ ಜನತೆಗೆ ಗುಡ್ ನ್ಯೂಸ್*

ಪ್ರಗತಿವಾಹಿನಿ ಸುದ್ದಿ: ರಾಜಧಾನಿ ಬೆಂಗಳೂರಿಗೆ ಮಾತ್ರ ಸೀಮಿತವಾಗಿದ್ದ ರಾಷ್ಟ್ರೀಯ ಹೆದ್ದಾರಿಗಳ ಕಚೇರಿಯ ವಲಯ ವಿಭಾಗ ಇನ್ನು ಬೆಳಗಾವಿಯಲ್ಲೂ ಕಾರ್ಯನಿರ್ವಹಿಸಲಿದೆ. ಧಾರವಾಡದ ಉತ್ತರ ಮತ್ತು ಕಲಬುರ್ಗಿಯ ಈಶಾನ್ಯ ವಲಯ ಇನ್ನು ಬೆಳಗಾವಿಯ ವಲಯ ಕಚೇರಿ ವ್ಯಾಪ್ತಿಗೆ ಸೇರಲಿವೆ. ಈ ಮೂಲಕ ಬೆಳಗಾವಿಗೆ ಮಹತ್ವದ ಕಚೇರಿಯೊಂದು ಸಿಕ್ಕಂತಾಗಿದೆ. ಈ ಕುರಿತು ಜ.9ರಂದು ಲೋಕೋಪಯೋಗಿ ಇಲಾಖೆ ಆದೇಶ ಹೊರಡಿಸಿದ್ದು, ತಕ್ಷಣದಿಂದ ಜಾರಿಗೆ ಬರುವಂತೆ ಧಾರವಾಡದ ಉತ್ತರ ಮತ್ತು ಕಲಬುರ್ಗಿಯ ಈಶಾನ್ಯ ವಲಯದ ಜಿಲ್ಲೆಗಳ ಭೌಗೋಳಿಕ ಕಾರ್ಯವ್ಯಾಪ್ತಿ ಸೇರಿಸಿ ಬೆಳಗಾವಿಯಲ್ಲಿ ರಾಷ್ಟ್ರೀಯ ಹೆದ್ದಾರಿಗಳ … Continue reading *ಬೆಳಗಾವಿ ಜನತೆಗೆ ಗುಡ್ ನ್ಯೂಸ್*