GIT add 2024-1
Laxmi Tai add
Beereshwara 33

ಬಡಾಲ ಅಂಕಲಗಿ ದುರ್ಘಟನೆ: ಪ್ರಧಾನಿ ಮೋದಿ ಕಂಬನಿ; ತಲಾ 2 ಲಕ್ಷ ರೂ. ಪರಿಹಾರ ಘೋಷಣೆ

ಟ್ವೀಟ್ ಮಾಡಿರುವ ಪ್ರಧಾನಿ

Anvekar 3
Cancer Hospital 2

ಪ್ರಗತಿವಾಹಿನಿ ಸುದ್ದಿ, ನವದೆಹಲಿ – ಬೆಳಗಾವಿ ತಾಲೂಕಿನ ಬಡಾಲ ಅಂಕಲಗಿಯಲ್ಲಿ ಮನೆ ಕುಸಿದು 7 ಜನರು ಸಾವಿಗೀಡಾಗಿರುವ ಘಟನೆಗೆ ಪ್ರಧಾನಿ ನರೇಂದ್ರ ಮೋದಿ ಕಂಬನಿ ಮಿಡಿದಿದ್ದಾರೆ.

Emergency Service

ಈ ಕುರಿತು ಅವರು ಟ್ವೀಟ್ ಮಾಡಿದ್ದಾರೆ. ಕರ್ನಾಟಕದ ಬೆಳಗಾವಿಯಲ್ಲಿ ಮನೆ ಕುಸಿತದಿಂದ ಜೀವಹಾನಿಯಾಗಿರುವುದು ದುಃಖಕರವಾಗಿದೆ. ಸಂಬಂಧಿಕರ ದುಃಖದ ಈ ಸಮಯದಲ್ಲಿ ನಾನು ಭಾಗಿಯಾಗುತ್ತೇನೆ. ಪಿಎಂಎನ್‌ಆರ್‌ಎಫ್‌ನಿಂದ ಮೃತರ ಸಂಬಂಧಿಕರಿಗೆ ತಲಾ 2 ಲಕ್ಷವನ್ನು ರೂ.ಗಳ ಪರಿಹಾರನೀಡಲಾಗುವುದು ಎಂದು ಮೋದಿ ತಿಳಿಸಿದ್ದಾರೆ.

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಈಗಾಗಲೆ ರಾಜ್ಯ ಸರಕಾರದಿಂದ ತಲಾ 5 ಲಕ್ಷ ರೂ ಗಳನ್ನು ನೀಡುವುದಾಗಿ ತಿಳಿಸಿದ್ದಾರೆ. ಆದರೆ ತಲಾ 10 ಲಕ್ಷ ರೂ. ಪರಿಹಾರ ನೀಡುವಂತೆ ಶಾಸಕಿ ಲಕ್ಷ್ಮಿ ಹೆಬ್ಬಾಳಕರ್ ಆಗ್ರಹಿಸಿದ್ದಾರೆ.

ಮನೆ ಕುಸಿತಕ್ಕೆ 7 ಜನರ ಬಲಿ: ಸ್ಥಳಕ್ಕೆ ದೌಡಾಯಿಸಿ ರಕ್ಷಣಾ ಕಾರ್ಯದಲ್ಲಿ ತೊಡಗಿದ ಶಾಸಕಿ ಹೆಬ್ಬಾಳಕರ್

ರಕ್ಷಣಾ ಕಾರ್ಯಾಚರಣೆ ಉಸ್ತುವಾರಿ ನೋಡಿಕೊಂಡ ಶಾಸಕಿ; ತಲಾ 5 ಲಕ್ಷ ರೂ. ಪರಿಹಾರ ಘೋಷಿಸಿದ ಸಿಎಂ

Bottom Add3
Bottom Ad 2