Latest

‘ಕಾಂತಾರ’ ನಿರ್ದೇಶಕ ರಿಷಭ್ ಶೆಟ್ಟಿ ಥಿಯೇಟರ್ ಭೇಟಿ ನಿಲ್ಲಿಸಿದ್ದೇಕೆ?

ಪ್ರಗತಿವಾಹಿನಿ ಸುದ್ದಿ, ಬೆಂಗಳೂರು: ನಟ-ನಿರ್ದೇಶಕ ರಿಷಬ್ ಶೆಟ್ಟಿ ಅವರು ತಮ್ಮ ಇತ್ತೀಚಿನ ಕನ್ನಡ ಚಿತ್ರ ‘ಕಾಂತಾರ’ ಕಾರ್ಯಕ್ರಮದ ಪೋಸ್ಟ್‌ನಲ್ಲಿ ಕುತೂಹಲಕಾರಿ ವಿಷಯವೊಂದನ್ನು ಹಂಚಿಕೊಂಡಿದ್ದಾರೆ.

‘ಕಾಂತಾರ’ ಚಿತ್ರದ ಯಶಸ್ಸಿನ ನಂತರ ಜನರು ತಮ್ಮ ಪಾದರಕ್ಷೆಗಳನ್ನು ತೆಗೆದು ಕಾಲಿಗೆ ಬಿದ್ದ ನಂತರ ಥಿಯೇಟರ್ ಭೇಟಿಗಳನ್ನು ನಿಲ್ಲಿಸಿರುವುದಾಗಿ ಅವರು ಹೇಳಿಕೊಂಡಿದ್ದಾರೆ.

Home add -Advt

“ನಾನು ಅಂತಹ ಪ್ರತಿಕ್ರಿಯೆಗಳನ್ನು ನಿಭಾಯಿಸಲು ಸಾಧ್ಯವಾಗಲಿಲ್ಲ. ಏಕೆಂದರೆ ಇಂಥ ಸಂದರ್ಭದಲ್ಲಿ ಪರಸ್ಪರ ಹೇಗೆ ಪ್ರತಿಕ್ರಿಯಿಸಬೇಕೆಂದು ನನಗೆ ತಿಳಿದಿಲ್ಲ. ಅದು ನನ್ನನ್ನು ಭಾವನಾತ್ಮಕವಾಗಿ ಮತ್ತು ಹೆಚ್ಚು ಜವಾಬ್ದಾರಿಯುತವಾಗಿ ಮಾಡಿದೆ” ಎಂದು ಅವರು ಹೇಳಿದ್ದಾರೆ.

ಪ್ರಸ್ತುತ ‘ಕಾಂತಾರ’ ಚಿತ್ರ ಜಾಗತಿಕವಾಗಿ 100 ಕೋಟಿ ರೂ. ಆದಾಯ ಗಳಿಸಿದೆ.

ಮತ್ತೊಂದು ಬಸ್ ಭೀಕರ ಅಪಘಾತ; ನಾಲ್ವರ ದುರ್ಮರಣ

Related Articles

Back to top button