‌*ದೇಶಕ್ಕೆ ಜೈನ ಸಮಾಜದ ಕೊಡುಗೆ ಅಪಾರ: ಸಚಿವ ಸತೀಶ್ ಜಾರಕಿಹೊಳಿ*

ಐತಿಹಾಸಿಕ ಪುರಾತನ ಜಿನಮಂದಿರ ಶ್ರೀ ಧರ್ಮಚಕ್ರ ಆರಾಧನಾ ಮಹಾಮಹೋತ್ಸವ ಕಾರ್ಯಕ್ರಮ ಪ್ರಗತಿವಾಹಿನಿ ಸುದ್ದಿ:ಬೆಳಗಾವಿ: ‌ದೇಶಕ್ಕೆ ಜೈನ ಸಮಾಜದ ಕೊಡುಗೆ ಬಹಳಷ್ಟಿದೆ. ಇತಿಹಾಸದ ಪುಟದಲ್ಲಿ ಅಚ್ಚಳಿಯದ ಸೇವೆ ಸಲ್ಲಿಸಿದ್ದಾರೆ. ಕೃಷಿ, ವ್ಯಾಪಾರ, ಶೈಕ್ಷಣಿಕ ಮತ್ತು ಕನ್ನಡ ಭಾಷೆಗೆ ಸಮಾಜದ ಕೊಡುಗೆ ಅಪಾರ ಎಂದು ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಬಣ್ಣಿಸಿದರು.Home add -Advt ನಗರದ ಕಮಲ ಬಸದಿ ಮಂದಿರದ ಆವರಣದಲ್ಲಿ ಶನಿವಾರ ಆಯೋಜಿಸಲಾದ ಮದ್ದೆದೇವಾಧಿದೇವ 1008 ಭಗವಾನ ನೇಮಿನಾಥ ದಿಗಂಬರ ಐತಿಹಾಸಿಕ ಪುರಾತನ ಜಿನಮಂದಿರ ಶ್ರೀ ಧರ್ಮಚಕ್ರ ಆರಾಧನಾ … Continue reading ‌*ದೇಶಕ್ಕೆ ಜೈನ ಸಮಾಜದ ಕೊಡುಗೆ ಅಪಾರ: ಸಚಿವ ಸತೀಶ್ ಜಾರಕಿಹೊಳಿ*