*ದೇಶಕ್ಕೆ ಜೈನ ಸಮಾಜದ ಕೊಡುಗೆ ಅಪಾರ: ಸಚಿವ ಸತೀಶ್ ಜಾರಕಿಹೊಳಿ*
ಐತಿಹಾಸಿಕ ಪುರಾತನ ಜಿನಮಂದಿರ ಶ್ರೀ ಧರ್ಮಚಕ್ರ ಆರಾಧನಾ ಮಹಾಮಹೋತ್ಸವ ಕಾರ್ಯಕ್ರಮ ಪ್ರಗತಿವಾಹಿನಿ ಸುದ್ದಿ:ಬೆಳಗಾವಿ: ದೇಶಕ್ಕೆ ಜೈನ ಸಮಾಜದ ಕೊಡುಗೆ ಬಹಳಷ್ಟಿದೆ. ಇತಿಹಾಸದ ಪುಟದಲ್ಲಿ ಅಚ್ಚಳಿಯದ ಸೇವೆ ಸಲ್ಲಿಸಿದ್ದಾರೆ. ಕೃಷಿ, ವ್ಯಾಪಾರ, ಶೈಕ್ಷಣಿಕ ಮತ್ತು ಕನ್ನಡ ಭಾಷೆಗೆ ಸಮಾಜದ ಕೊಡುಗೆ ಅಪಾರ ಎಂದು ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಬಣ್ಣಿಸಿದರು. ನಗರದ ಕಮಲ ಬಸದಿ ಮಂದಿರದ ಆವರಣದಲ್ಲಿ ಶನಿವಾರ ಆಯೋಜಿಸಲಾದ ಮದ್ದೆದೇವಾಧಿದೇವ 1008 ಭಗವಾನ ನೇಮಿನಾಥ ದಿಗಂಬರ ಐತಿಹಾಸಿಕ ಪುರಾತನ ಜಿನಮಂದಿರ ಶ್ರೀ ಧರ್ಮಚಕ್ರ ಆರಾಧನಾ ಮಹಾಮಹೋತ್ಸವದಲ್ಲಿ ಭಾಗಿಯಾಗಿ … Continue reading *ದೇಶಕ್ಕೆ ಜೈನ ಸಮಾಜದ ಕೊಡುಗೆ ಅಪಾರ: ಸಚಿವ ಸತೀಶ್ ಜಾರಕಿಹೊಳಿ*
Copy and paste this URL into your WordPress site to embed
Copy and paste this code into your site to embed