*ಹೊಸ ಶಿಕ್ಷಣ ನೀತಿ ರೂಪಿಸಲು ಸಮಿತಿ ರಚನೆ*

ಮುಖ್ಯಮಂತ್ರಿ ಸಿದ್ದರಾಮಯ್ಯ ಮಾಹಿತಿ ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಶಿಕ್ಷಣ ನೀತಿ ನಿರೂಪಣೆ ರಾಜ್ಯದ ವಿಷಯವಾಗಿದ್ದು, ಈ ಹಿನ್ನೆಲೆಯಲ್ಲಿ ಹಳೆ ಶಿಕ್ಷಣ ಪದ್ಧತಿ ಮುಂದುವರೆಸಿ, ಹೊಸ ಶಿಕ್ಷಣ ನೀತಿ ರೂಪಿಸಲು ಒಂದು ಸಮಿತಿ ರಚಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯ ಸಭೆಯಲ್ಲಿ ತೀರ್ಮಾನಿಸಲಾಯಿತು. ಇಂದು ಶಿಕ್ಷಣ ನೀತಿ ಕುರಿತಂತೆ ನಡೆಸಲಾದ ಸಭೆಯಲ್ಲಿ ಈ ವಿಷಯ ತಿಳಿಸಿದ ತಿಳಿಸಿದ ಸಿಎಂ ಸಿದ್ದರಾಮಯ್ಯ, ಶಿಕ್ಷಣಕ್ಕೆ ಕೇಂದ್ರ ಸರ್ಕಾರ ನೀತಿ ರೂಪಿಸಲು ಸಾಧ್ಯವಿಲ್ಲ. ಏಕೆಂದರೆ ಅದು ರಾಜ್ಯದ ವಿಷಯ. ರಾಜ್ಯ ಸರ್ಕಾರಗಳನ್ನು ವಿಶ್ವಾಸಕ್ಕೆ … Continue reading *ಹೊಸ ಶಿಕ್ಷಣ ನೀತಿ ರೂಪಿಸಲು ಸಮಿತಿ ರಚನೆ*