*ನಾಗ್ಪುರ ಶಿಕ್ಷಣ ನೀತಿ ರದ್ದು, ಹೊಸ ಕರ್ನಾಟಕ ಶಿಕ್ಷಣ ನೀತಿ ಜಾರಿ: ಡಿಸಿಎಂ ಡಿ.ಕೆ.ಶಿವಕುಮಾರ್*
ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಹಿಂದಿನ ಬಿಜೆಪಿ ಸರಕಾರ ರಾಜ್ಯದಲ್ಲಿ ತರಾತುರಿಯಲ್ಲಿ ಜಾರಿಗೆ ತಂದಿರುವ ರಾಷ್ಟ್ರೀಯ ಶಿಕ್ಷಣ ನೀತಿ (ಎನ್ಇಪಿ ) ರದ್ದು ಮಾಡಿ, ಹೊಸ ಕರ್ನಾಟಕ ಶಿಕ್ಷಣ ನೀತಿ ಜಾರಿಗೆ ತರುತ್ತೇವೆ ಎಂದು ಡಿಸಿಎಂ ಡಿ ಕೆ ಶಿವಕುಮಾರ್ ತಿಳಿಸಿದ್ದಾರೆ.Home add -Advt ಇನ್ನೊಂದು ವಾರದಲ್ಲಿ ಶಿಕ್ಷಣ ತಜ್ಞರ ಸಮಿತಿ ಮಾಡಿ ಮುಂದಿನ ಪೀಳಿಗೆ ಮಕ್ಕಳ ಏಳಿಗೆಗಾಗಿ ಕರ್ನಾಟಕ ಶಿಕ್ಷಣ ನೀತಿ ರೂಪಿಸುತ್ತೇವೆ. ನಮ್ಮ ಪ್ರಣಾಳಿಕೆಯಲ್ಲಿ ಕೊಟ್ಟ ವಾಗ್ದಾನದಂತೆ ನಾಗ್ಪುರ ಶಿಕ್ಷಣ ನೀತಿ ರದ್ದು ಮಾಡುತ್ತೇವೆ ಎಂದು … Continue reading *ನಾಗ್ಪುರ ಶಿಕ್ಷಣ ನೀತಿ ರದ್ದು, ಹೊಸ ಕರ್ನಾಟಕ ಶಿಕ್ಷಣ ನೀತಿ ಜಾರಿ: ಡಿಸಿಎಂ ಡಿ.ಕೆ.ಶಿವಕುಮಾರ್*
Copy and paste this URL into your WordPress site to embed
Copy and paste this code into your site to embed