*ಪೊಲೀಸ್ ಠಾಣೆಗಳು ಜನಸ್ನೇಹಿಯಾಗಿ-ಭಾಷೆ ನಾಗರಿಕವಾಗಿದ್ದರೆ ಪೊಲೀಸರ ಮೇಲಿನ ಗೌರವ ಹೆಚ್ಚಾಗುತ್ತದೆ: ಸಿಎಂ.ಸಿದ್ದರಾಮಯ್ಯ*
ಜನರೇ ನಮ್ಮ ಮಾಲೀಕರು ಎನ್ನುವ ಭಾವನೆ ಎಲ್ಲಾ ಅಧಿಕಾರಿಗಳಲ್ಲೂ ಇರಬೇಕು; ಸಿಎಂ ಕಿವಿಮಾತು ಪ್ರಗತಿವಾಹಿನಿ ಸುದ್ದಿ; ನಂಜನಗೂಡು: ಪೊಲೀಸ್ ಠಾಣೆಗಳು ಜನಸ್ನೇಹಿಯಾಗಿ-ಭಾಷೆ ನಾಗರಿಕವಾಗಿದ್ದರೆ ಪೊಲೀಸರ ಮೇಲಿನ ಗೌರವ ಹೆಚ್ಚಾಗುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಭಿಪ್ರಾಯಪಟ್ಟರು. ಮೈಸೂರು ಜಿಲ್ಲೆಯ ನಂಜನಗೂಡು ಕ್ಷೇತ್ರದಲ್ಲಿ ನೂತನವಾಗಿ ನಿರ್ಮಿಸಿರುವ ಕವಲಂದೆ, ಅಂತರಸಂತೆ, ಜಯಪುರ ಪೊಲೀಸ್ ಠಾಣೆಗಳನ್ನು ಉದ್ಘಾಟಿಸಿ ಮಾತನಾಡಿದರು.Home add -Advt ಹಣವಂತರು, ಬಲಾಡ್ಯರು ಈಗಲೂ ದೌರ್ಜನ್ಯ ನಡೆಸುತ್ತಿದ್ದಾರೆ. ಇವರು ಹಣ ಬಲದಿಂದ ಪೊಲೀಸರನ್ನು ಖರೀದಿಸಬಹುದು ಎನ್ನುವ ಭ್ರಮೆಯಲ್ಲಿರುತ್ತಾರೆ. ಅದಕ್ಕೆ ಅವಕಾಶ … Continue reading *ಪೊಲೀಸ್ ಠಾಣೆಗಳು ಜನಸ್ನೇಹಿಯಾಗಿ-ಭಾಷೆ ನಾಗರಿಕವಾಗಿದ್ದರೆ ಪೊಲೀಸರ ಮೇಲಿನ ಗೌರವ ಹೆಚ್ಚಾಗುತ್ತದೆ: ಸಿಎಂ.ಸಿದ್ದರಾಮಯ್ಯ*
Copy and paste this URL into your WordPress site to embed
Copy and paste this code into your site to embed