*ಬಾವಿಯಲ್ಲಿ ಶವವಾಗಿ ಪತ್ತೆಯಾದ ನವವಿವಾಹಿತೆ*
ಪ್ರಗತಿವಾಹಿನಿ ಸುದ್ದಿ: ನವವಿವಾಹಿತೆಯೊಬ್ಬರು ಬಾವಿಯಲ್ಲಿ ಶವವಾಗಿ ಪತ್ತೆಯಾಗಿರುವ ಘಟನೆ ಬೆಳಕಿಗೆ ಬಂದಿದೆ. ಚಿತ್ರದುರ್ಗ ಜಿಲ್ಲೆ ಚಳ್ಳಕೆರೆ ತಾಲೂಕಿನ ಮಹಾದೇವಪುರದಲ್ಲಿ ಈ ಘಟನೆ ನಡೆದಿದೆ. ಕಾರಿಪಾಲಯ್ಯನಹಟ್ಟಿ ಮೂಲದ ಸುಮಲತಾ (21) ಮೃತ ದುರ್ದೈವಿ. ಘಟನೆ ಸಂಬಂಧ ಗುಂಡಯ್ಯನಹಟ್ಟಿ ಗಜೇಂದ್ರ ಮತ್ತಿತರರ ವಿರುದ್ಧ ಕೊಲೆ ಆರೋಪ ಕೇಳಿಬಂದಿದೆ.Home add -Advt ಮೂರು ದಿನಗಲ ಹಿಂದೆ ಸುಮಲತಾ ಮನೆಬಿಟ್ಟು ಗಜೇಂದ್ರ ಜೊತೆ ತೆರಳಿದ್ದಳು. ಅಲ್ಲದೇ ಸುಮಲತಾ, ಗಜೇಂದ್ರ ಪ್ರೇಮ ವಿವಾಹ ಆಗಿದ್ದರು. ಆದರೆ ಈಗ ಮಹಾದೇವಪುರ ಬಾವಿಯಲ್ಲಿ ಸುಮಲತಾ ಶವವಾಗಿ ಪತ್ತೆಯಾಗಿದ್ದಾರೆ. … Continue reading *ಬಾವಿಯಲ್ಲಿ ಶವವಾಗಿ ಪತ್ತೆಯಾದ ನವವಿವಾಹಿತೆ*
Copy and paste this URL into your WordPress site to embed
Copy and paste this code into your site to embed