*ನಿಜಗುಣಾನಂದ ಸ್ವಾಮೀಜಿಗೆ ಜೀವ ಬೆದರಿಕೆ ಪತ್ರ ಬಂದಿರುವ ವಿಚಾರ ಸಿಎಂ ಗಮನಕ್ಕೆ ತರುತ್ತೇನೆಂದ ಸಚಿವ ಸತೀಶ್‌ ಜಾರಕಿಹೊಳಿ*

ಪ್ರಗತಿವಾಹಿನಿ ಸುದ್ದಿ; ಕಿತ್ತೂರು: ಬೈಲೂರು ನಿಷ್ಕಲ ಮಂಟಪದ ನಿಜಗುಣಾನಂದ ಸ್ವಾಮೀಜಿ ಅವರಿಗೆ ಜೀವ ಬೆದರಿಕೆಯ ಪತ್ರ ಬಂದಿರುವ ವಿಚಾರವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯನವರ ಗಮನಕ್ಕೆ ತರುತ್ತೇನೆ ಎಂದು ಲೋಕೋಪಯೋಗಿ ಇಲಾಖೆ ಸಚಿವ ಸತೀಶ್ ಜಾರಕಿಹೊಳಿ ಹೇಳಿದರು. ಕಿತ್ತೂರು ತಾಲೂಕಿನ ಬೈಲೂರು ನಿಷ್ಕಲ ಮಂಟಪಕ್ಕೆ ಭೇಟಿ ನೀಡಿ, ನಿಜಗುಣಾನಂದ ಸ್ವಾಮೀಜಿ ಅವರೊಂದಿಗೆ ಚರ್ಚಿಸಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಸಮಾಜ ಪರಿವರ್ತನೆ ಮಾಡವವರಿಗೆ, ಪ್ರಗತಿಪರ ಚಿಂತಕಕರಿಗೆ ಜೀವ ಬೆದರಿಕೆಗಳು ಬರ್ತಾನೆ ಇವೆ. ಆದರೆ ನನಗೆ ಯಾವುದೇ ಜೀವ ಬೆದರಿಕೆಗಳು ಬಂದಿಲ್ಲ.ಈ ರೀತಿಯ … Continue reading *ನಿಜಗುಣಾನಂದ ಸ್ವಾಮೀಜಿಗೆ ಜೀವ ಬೆದರಿಕೆ ಪತ್ರ ಬಂದಿರುವ ವಿಚಾರ ಸಿಎಂ ಗಮನಕ್ಕೆ ತರುತ್ತೇನೆಂದ ಸಚಿವ ಸತೀಶ್‌ ಜಾರಕಿಹೊಳಿ*