*ಪಿ.ಎಂ.ಎಫ್.ಎಂ.ಇ. ಯೋಜನೆಗೆ ಸಂಸದ ಅಣ್ಣಾಸಾಹೇಬ ಜೊಲ್ಲೆ ಹಾಗೂ ಶಾಸಕಿ ಶಶಿಕಲಾ ಜೊಲ್ಲೆ ಚಾಲನೆ*

ಪ್ರಗತಿವಾಹಿನಿ ಸುದ್ದಿ; ನಿಪ್ಪಾಣಿ: ರೈತರು ದೇಶದ ಬೆನ್ನೆಲುಬು. ಅವರ ಸ್ವಾಭಿಮಾನಿ ಬದುಕಿಗಾಗಿ ಆತ್ಮನಿರ್ಭರ ಭಾರತ ಯೋಜನೆ ಮೂಲಕ ವಿವಿಧಯೋಜನೆಗಳನ್ನು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಜಾರಿಗೆ ತಂದಿದ್ದಾರೆ. ನಿಪ್ಪಾಣಿ ಕ್ಷೇತ್ರದ 40 ರೈತ ಮಹಿಳೆಯರು ಪ್ರಧಾನ ಮಂತ್ರಿ ಫಾರ್ಮೂಲೈಜೆಶನ್ ಆಫ್ ಮೈಕ್ರೊಫೂಡ್ ಪ್ರೊಸೆಸಿಂಗ್ ಎಂಟರ್‍ಪೈಸಿಸ್ ಯೋಜನೆಯ ಲಾಭವನ್ನು ಪಡೆದು ಸ್ವಾವಲಂಬನೆಯ ಜೀವನ ಸಾಗಿಸುತ್ತಿದ್ದಾರೆ ಎಂದು ಶಾಸಕಿ ಶಶಿಕಲಾ ಜೊಲ್ಲೆ ಹೇಳಿದರು. ನಗರದ ಕಿತ್ತೂರ ಚೆನ್ನಮ್ಮ ವೃತ್ತದಲ್ಲಿ ಮಂಗಳವಾರ ಜೊಲ್ಲೆ ಗ್ರುಪ್ ವತಿಯಿಂದ ಆಯೋಜಿಸಿದ ಪ್ರಧಾನ ಮಂತ್ರಿ ಫಾರ್ಮೂಲೈಜೆಶನ್ … Continue reading *ಪಿ.ಎಂ.ಎಫ್.ಎಂ.ಇ. ಯೋಜನೆಗೆ ಸಂಸದ ಅಣ್ಣಾಸಾಹೇಬ ಜೊಲ್ಲೆ ಹಾಗೂ ಶಾಸಕಿ ಶಶಿಕಲಾ ಜೊಲ್ಲೆ ಚಾಲನೆ*