*ಕೇಂದ್ರ ಸಚಿವೆ ಸೀತಾರಾಮನ್ ಗೆ ಮನವಿ ಸಲ್ಲಿಸಿದ ಕರ್ನಾಟಕದ ಕಾಂಗ್ರೆಸ್ ಸಂಸದರು*
ಪ್ರಗತಿವಾಹಿನಿ ಸುದ್ದಿ: ನಬಾರ್ಡ್ ನ ಅನುದಾನದ ಕೊರತೆ, ಎಲ್ಐಸಿ ಜೀವವಿಮಾ ಪ್ರತಿನಿಧಿಗಳ ಸಮಸ್ಯೆ ಸೇರಿದಂತೆ ಕರ್ನಾಟಕಕ್ಕೆ ವಿಶೇಷ ಅನುದಾನದ ಕುರಿತು ಕರ್ನಾಟಕದ ಸಂಸದರುಗಳು ಮಂಗಳವಾರ ನವದೆಹಲಿಯಲ್ಲಿ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿದರು. ಇಂದು ನವದೆಹಲಿಯಲ್ಲಿ ಕೇಂದ್ರ ಸರ್ಕಾರದ ಹಣಕಾಸು ಸಚಿವರಾದ ನಿರ್ಮಲಾ ಸೀತಾರಾಮನ್ ಅವರನ್ನು ಕರ್ನಾಟಕದ ಕಾಂಗ್ರೆಸ್ ಪಕ್ಷದ ಸಂಸದರಗಳೂ ಭೇಟಿಯಾಗಿ, ಕೇಂದ್ರ ಸರ್ಕಾರ ಮಂಡಿಸಿದ ಕೇಂದ್ರ ಬಜೆಟ್ ನಲ್ಲಿ ಕರ್ನಾಟಕಕ್ಕೆ ಯಾವುದೇ ವಿಶೇಷ ಅನುದಾನವಾಗಲಿ ಹಾಗೂ ಕೊಡುಗೆಗಳಾಗಲಿ … Continue reading *ಕೇಂದ್ರ ಸಚಿವೆ ಸೀತಾರಾಮನ್ ಗೆ ಮನವಿ ಸಲ್ಲಿಸಿದ ಕರ್ನಾಟಕದ ಕಾಂಗ್ರೆಸ್ ಸಂಸದರು*
Copy and paste this URL into your WordPress site to embed
Copy and paste this code into your site to embed