*ಕೇಂದ್ರ ಸಚಿವೆ ಸೀತಾರಾಮನ್ ಗೆ ಮನವಿ ಸಲ್ಲಿಸಿದ ಕರ್ನಾಟಕದ ಕಾಂಗ್ರೆಸ್ ಸಂಸದರು*
ಪ್ರಗತಿವಾಹಿನಿ ಸುದ್ದಿ: ನಬಾರ್ಡ್ ನ ಅನುದಾನದ ಕೊರತೆ, ಎಲ್ಐಸಿ ಜೀವವಿಮಾ ಪ್ರತಿನಿಧಿಗಳ ಸಮಸ್ಯೆ ಸೇರಿದಂತೆ ಕರ್ನಾಟಕಕ್ಕೆ ವಿಶೇಷ ಅನುದಾನದ ಕುರಿತು ಕರ್ನಾಟಕದ ಸಂಸದರುಗಳು ಮಂಗಳವಾರ ನವದೆಹಲಿಯಲ್ಲಿ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿದರು.Home add -Advt ಇಂದು ನವದೆಹಲಿಯಲ್ಲಿ ಕೇಂದ್ರ ಸರ್ಕಾರದ ಹಣಕಾಸು ಸಚಿವರಾದ ನಿರ್ಮಲಾ ಸೀತಾರಾಮನ್ ಅವರನ್ನು ಕರ್ನಾಟಕದ ಕಾಂಗ್ರೆಸ್ ಪಕ್ಷದ ಸಂಸದರಗಳೂ ಭೇಟಿಯಾಗಿ, ಕೇಂದ್ರ ಸರ್ಕಾರ ಮಂಡಿಸಿದ ಕೇಂದ್ರ ಬಜೆಟ್ ನಲ್ಲಿ ಕರ್ನಾಟಕಕ್ಕೆ ಯಾವುದೇ ವಿಶೇಷ ಅನುದಾನವಾಗಲಿ … Continue reading *ಕೇಂದ್ರ ಸಚಿವೆ ಸೀತಾರಾಮನ್ ಗೆ ಮನವಿ ಸಲ್ಲಿಸಿದ ಕರ್ನಾಟಕದ ಕಾಂಗ್ರೆಸ್ ಸಂಸದರು*
Copy and paste this URL into your WordPress site to embed
Copy and paste this code into your site to embed