Kannada NewsKarnataka NewsLatestPolitics

ಸಂಜೆ ಮಹತ್ವದ ಸಭೆ ಕರೆದ ಸಿಎಂ ಸಿದ್ದರಾಮಯ್ಯ

ಪ್ರಗತಿವಾಹಿನಿ ಸುದ್ದಿ, ಬೆಂಗಳೂರು: ವಿಧಾನಸಭೆಯ ಮೂರು ಕ್ಷೇತ್ರಗಳಿಗೆ ನಡೆಯುವ ಉಪ ಚುನಾವಣೆ, ಜಾತಿ ಗಣತಿ, ಮೀಸಲಾತಿ ಮತ್ತಿತರ ವಿಚಾರಗಳ ಬಗ್ಗೆ ಚರ್ಚಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಚಿವರ ಸಭೆ ಕರೆದಿದ್ದಾರೆ.

ಭಾನುವಾರ ಸಂಜೆ ಆರು ಗಂಟೆಗೆ ಮುಖ್ಯಮಂತ್ರಿಯವರ ಅಧಿಕೃತ ನಿವಾಸ ಕಾವೇರಿಯಲ್ಲಿ ಸಭೆ ನಡೆಯಲಿದೆ.

Home add -Advt

ರಾಜ್ಯದ 3 ವಿಧಾನ ಸಭೆ ಕ್ಷೇತ್ರಗಳಿಗೆ ನಡೆಯಲಿರುವ ಉಪಚುನಾವಣೆಗೆ ಆಡಳಿತ ಕಾಂಗ್ರೆಸ್ ಪಕ್ಷಕ್ಕೆ ಪ್ರತಿಷ್ಠೆಯ ಪ್ರಶ್ನೆಯಾಗಿದೆ. ಹಾಗಾಗಿ ಇಡೀ ಮಂತ್ರಿಮಂಡಳ ಮತ್ತು ಶಾಸಕರು ಒಗ್ಗಟ್ಟಾಗಿ, ಬದ್ದತೆಯಿಂದ ಕೆಲಸ ಮಾಡಬೇಕಿದೆ. ಈ ನಿಟ್ಟಿನಲ್ಲಿ ರೂಪುರೇಷೆ ಸಿದ್ಧಪಡಿಸಲು ಈ ಸಭೆ ಮಹತ್ವದ್ದಾಗಿದೆ.

Related Articles

Back to top button