Kannada NewsKarnataka NewsLatest

ಸವದತ್ತಿ ಬಳಿ ಸಿಡಿಲು ಬಡಿದು ಇಬ್ಬರ ಸಾವು

ಪ್ರಗತಿವಾಹಿನಿ ಸುದ್ದಿ, ಸವದತ್ತಿ – ಹಂಚಿನಾಳ ಬಳಿ ಸಿಡಿಲು ಬಡಿದು ಇಬ್ಬರು ಯುವಕರು ಸಾವಿಗೀಡಾಗಿದ್ದಾರೆ.

ಯರಗಟ್ಟಿ ತಾಲೂಕಿನ ಕೊಡ್ಲಿವಾಡದ ಹನುಮಂತ ಕಾರಬಾರಿ (19) ಹಾಗೂ ಮಾಡಮಗೇರಿ ಗ್ರಾಮದ ಹೊನ್ನಪ್ಪ ಮಬನೂರ (14) ಮೃತರು.

Home add -Advt

ವಿಧಾನಸಭಾ ಉಪಾಧ್ಯಕ್ಷ ಆನಂದ ಮಾಮನಿ ಘಟನೆಗೆ ಸಂತಾಪ ವ್ಯಕ್ತಪಡಿಸಿದ್ದು, ಮೃತರಿಗೆ ಸರಕಾರದಿಂದ ಪರಿಹಾರ ಕೊಡಿಸಲು ಕ್ರಮ ತೆಗೆದುಕೊಂಡಿರುವುದಾಗಿ ಪ್ರಗತಿವಾಹಿನಿಗೆ ತಿಳಿಸಿದ್ದಾರೆ.

ಆಕ್ಸಿಜನ್ ಕೊರತೆ; ಡಾಕ್ಟರ್ ಸೇರಿ 8 ರೋಗಿಗಳ ಸಾವು

Related Articles

Back to top button