Wanted Tailor2
Cancer Hospital 2
Bottom Add. 3

ಸೋಮವಾರ ಜನತಾ ದರ್ಶನ ಇಲ್ಲ: ಸಿಎಂ ಕಚೇರಿ ಸ್ಪಷ್ಟನೆ 

ಪ್ರಗತಿವಾಹಿನಿ ಸುದ್ದಿ, ಬೆಂಗಳೂರು – ದಿನಾಂಕ 09-10-23 ರಂದು ದೆಹಲಿಯಲ್ಲಿ ನಡೆಯಲಿರುವ ಎಐಸಿಸಿ ಕಾರ್ಯಕಾರಿ ಸಭೆಯಲ್ಲಿ ಮುಖ್ಯಮಂತ್ರಿಗಳು  ಭಾಗವಹಿಸಬೇಕಿರುವುದರಿಂದ ಅಂದು ನಡೆಸಲು ಉದ್ದೇಶಿಸಿದ್ದ  ಜನತಾ ದರ್ಶನ ಕಾರ್ಯಕ್ರಮವನ್ನು  ಮುಂದೂಡಲಾಗಿದೆ. ಜನತಾ ದರ್ಶನದ ಮುಂದಿನ ದಿನಾಂಕವನ್ನು ನಂತರ ತಿಳಿಸಲಾಗುವುದು.ಅಡಚಣೆಗಾಗಿ ವಿಷಾದಿಸುತ್ತೇವೆ ಎಂದು ಮುಖ್ಯಮಂತ್ರಿ ಕಚೇರಿ ಪ್ರಕಟಣೆ ತಿಳಿಸಿದೆ.

Bottom Add3
Bottom Ad 2

You cannot copy content of this page