ಬಂಡಾಯವಿಲ್ಲ – ರಮೇಶ ಕತ್ತಿ ಸ್ಪಷ್ಟನೆ

ಪ್ರಗತಿವಾಹಿನಿ ಸುದ್ದಿ, ಚಿಕ್ಕೋಡಿ: ನಾನು ಮತ್ತು ಅಣ್ಣಾಸಾಹೇಬ ಜೊಲ್ಲೆ ಇಬ್ಬರೂ ಚಿಕ್ಕೋಡಿ ಲೋಕಸಭಾ ಕ್ಷೇತ್ರದ ಟಿಕೆಟ್ ಆಕಾಂಕ್ಷಿಗಳಾಗಿದ್ದೆವು. ಆದರೆ ನನಗೆ ತಪ್ಪಿದೆ, ಅವರಿಗೆ ಸಿಕ್ಕಿದೆ. ನನಗೆ ಏಕೆ ತಪ್ಪಿದೆ, ಹೇಗೆ ತಪ್ಪಿದೆ ಗೊತ್ತಿಲ್ಲ. ಆದರೆ ನಾನು ಬಂಡಾಯ ಏಳುವುದಾಗಲಿ, ಬೇರೆ ಪಕ್ಷಕ್ಕೆ ಹೋಗುವುದಾಗಲಿ ಎಲ್ಲವೂ ಊಹಾಪೋಹ. ಅಂತಹ ವಿಚಾರ ನನಗಿಲ್ಲ. ಬಿಜೆಪಿಯನ್ನು ಗೆಲ್ಲಿಸುವುದಕ್ಕಾಗಿ, ಮೋದಿಯವರನ್ನು ಪ್ರಧಾನಿ ಮಾಡುವುದಕ್ಕಾಗಿ ನಾನು ಕೆಲಸ ಮಾಡುತ್ತೇನೆ ಎಂದು ಮಾಜಿ ಸಂಸದ ರಮೇಶ ಕತ್ತಿ ಸ್ಪಷ್ಟಪಡಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ಬಾರಿ … Continue reading ಬಂಡಾಯವಿಲ್ಲ – ರಮೇಶ ಕತ್ತಿ ಸ್ಪಷ್ಟನೆ