*ಈ ಬಾರಿ ದೇಶಕ್ಕೆ ಮಹಿಳೆ ಪ್ರಧಾನಿ: ಭವಿಷ್ಯ ನುಡಿದ ನೊಣವಿನಕೆರೆ ಯಶ್ವಂತ ಗುರೂಜಿ*

ಪ್ರಗತಿವಾಹಿನಿ ಸುದ್ದಿ: ಲೋಕಸಭಾ ಚುನಾವಣೆ ಸಮೀಪಿಸುತ್ತಿದ್ದು, ರಾಜಕೋಯ ಪಕ್ಷಗಳು ಗೆಲುವಿಗಾಗಿ ಭರ್ಜರಿ ಸಿದ್ಧತೆ ನಡೆಸಿದ್ದಾರೆ. ಈ ನಡುವೆ ನೊಣವಿನಕೆರೆ ಸ್ವಾಮೀಜಿಯೋರ್ವರು ಈ ಬಾರಿ ದೇಶಕ್ಕೆ ಮಹಿಳಾ ಪ್ರಧಾನಿ ಎಂದು ಹೇಳುವ ಮೂಲಕ ಕುತೂಹಲಕಾರಿ ಭವಿಷ್ಯ ನುಡಿದಿದ್ದಾರೆ. ತುಮಕೂರು ಜಿಲ್ಲೆಯ ತಿಪಟೂರು ತಾಲೂಕಿನ ನೊಣವಿನಕೆರೆ ಯಶ್ವಂತ ಗುರೂಜಿ ಈ ಬಾರಿ ದೇಶಕ್ಕೆ ಮಹಿಳೆಯೊಬ್ಬರು ಪ್ರಧಾನಿ ಆಗಲಿದ್ದಾರೆ ಎಂದುಕಾಲಜ್ಞಾನದ ಭವಿಷ್ಯ ನುಡಿದಿದ್ದಾರೆ. ಶಿವರಾತ್ರಿಗೂ ಮುನ್ನ ಲೋಕಸಭಾ ಚುನಾವಣೆಯಾಗಿದ್ದರೆ ನರೇಂದ್ರ ಮೋದಿಯವರೆ ಮತ್ತೆ ಪ್ರಧಾನಿಯಾಗುವ ಯೋಗವಿತ್ತು. ಆದರೆ ಈಗ ಮೋದಿಯವರಿಗೆ ಆ … Continue reading *ಈ ಬಾರಿ ದೇಶಕ್ಕೆ ಮಹಿಳೆ ಪ್ರಧಾನಿ: ಭವಿಷ್ಯ ನುಡಿದ ನೊಣವಿನಕೆರೆ ಯಶ್ವಂತ ಗುರೂಜಿ*