ಸಮಯಪ್ರಜ್ಞೆ, ಕಾರ್ಯನಿಷ್ಠೆ ಇಲ್ಲದ ಅಧಿಕಾರಿ, ಸಿಬ್ಬಂದಿಗೆ ಮೂಗುದಾರ

ಪ್ರಗತಿವಾಹಿನಿ ಸುದ್ದಿ, ಬೆಂಗಳೂರು: ಕಚೇರಿಯ ಕೆಲಸದಲ್ಲಿ ಸಮಯಪ್ರಜ್ಞೆ, ಕಾರ್ಯನಿಷ್ಠೆ ಇಲ್ಲದ ಸರಕಾರಿ ಅಧಿಕಾರಿ, ಸಿಬ್ಬಂದಿಗೆ ಸರಕಾರ ಮೂಗುದಾರ ಹಾಕಿದೆ. ಜನಸಾಮಾನ್ಯರಿಗೆ ಸಕಾಲದಲ್ಲಿ ಕಚೇರಿಯಲ್ಲಿ ಲಭ್ಯವಿರದ ಅಧಿಕಾರಿ, ಸಿಬ್ಬಂದಿ ಇನ್ನು ಮುಂದೆ ಈ ಅಶಿಸ್ತು ಮುಂದುವರಿಸಿದರೆ ಕ್ರಮ ಕೈಗೊಳ್ಳುವುದಾಗಿ ಸರಕಾರದ ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮಾ ಸುತ್ತೋಲೆ ಹೊರಡಿಸಿದ್ದಾರೆ. ಸಾರ್ವಜನಿಕರು ದೂರದ ಸ್ಥಳಗಳಿಂದ ಕೆಲಸಕ್ಕಾಗಿ ಬೆಳಗ್ಗೆ ನಿಗದಿತ ಅವಧಿಗೆ ಕಚೇರಿಗೆ ಭೇಟಿ ನೀಡಿದಾಗ ಬಹುತೇಕ ಕಚೇರಿಗಳಲ್ಲಿ ಸಿಬ್ಬಂದಿ, ಅಧಿಕಾರಿಗಳು ಕಚೇರಿಯಲ್ಲಿ ಹಾಜರಿರದ ಕಾರಣ ಜನ ಬವಣೆ ಪಡುವಂತಾಗಿದೆ. ಅಧಿಕಾರಿ, … Continue reading ಸಮಯಪ್ರಜ್ಞೆ, ಕಾರ್ಯನಿಷ್ಠೆ ಇಲ್ಲದ ಅಧಿಕಾರಿ, ಸಿಬ್ಬಂದಿಗೆ ಮೂಗುದಾರ