*ದೇವರಾಜ‌ ಅರಸು ಬಳಿಕ ಸಿದ್ದರಾಮಯ್ಯನವರಿಂದ ಹಿಂದುಳಿದ ವರ್ಗಗಳಿಗೆ ಅತಿಹೆಚ್ಚು ಅನುಕೂಲ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್* ;  *ಬಿಜೆಪಿ ಕೊಟ್ಟಿದ್ದ ಒಂದೂ ಭರವಸೆ ಈಡೇರಿಸಿಲ್ಲ – ಸವದಿ*

* * *ಅರಭಾವಿ ಕ್ಷೇತ್ರದಲ್ಲಿ ಕಾಂಗ್ರೆಸ್ ಅಬ್ಬರದ ಪ್ರಚಾರ* ಪ್ರಗತಿವಾಹಿನಿ ಸುದ್ದಿ, *ಮೂಡಲಗಿ*: ಹಿಂದುಳಿದ ವರ್ಗಗಳ ನಾಯಕ ಎನಿಸಿಕೊಂಡಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ, ದೇವರಾಜ ಅರಸು ಅವರಂತೆಯೇ ಹಿಂದುಳಿದ ವರ್ಗಗಳಿಗೆ ಅತಿಹೆಚ್ಚು ಅನುಕೂಲ ಮಾಡಿಕೊಟ್ಟಿದ್ದಾರೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳ್ಕರ್ ಅಭಿಪ್ರಾಯ ವ್ಯಕ್ತಪಡಿಸಿದರು.  ಅರಭಾವಿ ವಿಧಾನಸಭಾ ಕ್ಷೇತ್ರದ ಮೂಡಲಗಿ ಪಟ್ಟಣದಲ್ಲಿ ಸಮಾವೇಶವನ್ನು ಉದ್ದೇಶಿಸಿ ಮಾತನಾಡಿದ ಸಚಿವರು, ರಾಜ್ಯ ಸರ್ಕಾರದ ಪಂಚ ಗ್ಯಾರಂಟಿ ಯೋಜನೆಗಳಿಂದ ಎಲ್ಲ ವರ್ಗಗಳಿಗೆ ತುಂಬಾ ಅನುಕೂಲ ಆಗಿದೆ ಎಂದರು.  ಲೋಕಸಭೆ ಚುನಾವಣೆ ಬಳಿಕ ಕಾಂಗ್ರೆಸ್ ಸರ್ಕಾರ … Continue reading *ದೇವರಾಜ‌ ಅರಸು ಬಳಿಕ ಸಿದ್ದರಾಮಯ್ಯನವರಿಂದ ಹಿಂದುಳಿದ ವರ್ಗಗಳಿಗೆ ಅತಿಹೆಚ್ಚು ಅನುಕೂಲ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್* ;  *ಬಿಜೆಪಿ ಕೊಟ್ಟಿದ್ದ ಒಂದೂ ಭರವಸೆ ಈಡೇರಿಸಿಲ್ಲ – ಸವದಿ*