* * *ಅರಭಾವಿ ಕ್ಷೇತ್ರದಲ್ಲಿ ಕಾಂಗ್ರೆಸ್ ಅಬ್ಬರದ ಪ್ರಚಾರ* ಪ್ರಗತಿವಾಹಿನಿ ಸುದ್ದಿ, *ಮೂಡಲಗಿ*: ಹಿಂದುಳಿದ ವರ್ಗಗಳ ನಾಯಕ ಎನಿಸಿಕೊಂಡಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ, ದೇವರಾಜ ಅರಸು ಅವರಂತೆಯೇ ಹಿಂದುಳಿದ ವರ್ಗಗಳಿಗೆ ಅತಿಹೆಚ್ಚು ಅನುಕೂಲ ಮಾಡಿಕೊಟ್ಟಿದ್ದಾರೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳ್ಕರ್ ಅಭಿಪ್ರಾಯ ವ್ಯಕ್ತಪಡಿಸಿದರು. Home add -Advt ಅರಭಾವಿ ವಿಧಾನಸಭಾ ಕ್ಷೇತ್ರದ ಮೂಡಲಗಿ ಪಟ್ಟಣದಲ್ಲಿ ಸಮಾವೇಶವನ್ನು ಉದ್ದೇಶಿಸಿ ಮಾತನಾಡಿದ ಸಚಿವರು, ರಾಜ್ಯ ಸರ್ಕಾರದ ಪಂಚ ಗ್ಯಾರಂಟಿ ಯೋಜನೆಗಳಿಂದ ಎಲ್ಲ ವರ್ಗಗಳಿಗೆ ತುಂಬಾ ಅನುಕೂಲ ಆಗಿದೆ ಎಂದರು. ಲೋಕಸಭೆ ಚುನಾವಣೆ ಬಳಿಕ … Continue reading *ದೇವರಾಜ ಅರಸು ಬಳಿಕ ಸಿದ್ದರಾಮಯ್ಯನವರಿಂದ ಹಿಂದುಳಿದ ವರ್ಗಗಳಿಗೆ ಅತಿಹೆಚ್ಚು ಅನುಕೂಲ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್* ; *ಬಿಜೆಪಿ ಕೊಟ್ಟಿದ್ದ ಒಂದೂ ಭರವಸೆ ಈಡೇರಿಸಿಲ್ಲ – ಸವದಿ*
Copy and paste this URL into your WordPress site to embed
Copy and paste this code into your site to embed