*ಜನಾರ್ಧನ ರೆಡ್ಡಿಗೆ ನೋಟಿಸ್ ಜಾರಿ*

ಪ್ರಗತಿವಾಹಿನಿ ಸುದ್ದಿ: ಸಿಎಂ ಆಗಮನ ಹಿನ್ನೆಲೆಯಲ್ಲಿ ಪೊಲೀಸರು ಝೀರೋ ಟ್ರಾಫಿಕ್ ವ್ಯವಸ್ಥೆ ಮಾಡಿಸಿದ್ದರೂ ಈ ವೇಳೆ ಭದ್ರತಾ ನಿಯಮ ಉಲ್ಲಂಘಿಸಿದ ಆರೋಪದ ಮೇಲೆ ಶಾಸಕ ಗಾಲಿ ಜನಾರ್ದನ ರೆಡ್ಡಿ ಅವರಿಗೆ ಕೊಪ್ಪಳ ಪೊಲೀಸರು ನೋಟಿಸ್‌ ಜಾರಿ ಮಾಡಿದ್ದಾರೆ. ವಿವಿಧ ಕಾರ್ಯಕ್ರಮ ಮುಗಿಸಿ ಸಿಎಂ ಅವರು, ಬೆಂಗಳೂರಿಗೆ ಕೊಪ್ಪಳ ಜಿಲ್ಲೆಯ ಗಂಗಾವತಿ ನಗರದ ಮಾರ್ಗವಾಗಿ ವಾಪಸ್ ಆಗುತ್ತಿದ್ದರು. ಸಿಎಂ ಆಗಮನ ಹಿನ್ನೆಲೆಯಲ್ಲಿ ಪೊಲೀಸರು ಝೀರೋ ಟ್ರಾಫಿಕ್ ವ್ಯವಸ್ಥೆ ಮಾಡಿಸಿ ತೆರಳಲು ಅವಕಾಶ ಮಾಡಿಕೊಟ್ಟಿದ್ದರು. ಟ್ರಾಫೀಕ್ ಜಾಮವಾದ ಹಿನ್ನೆಲೆ ಡಿವೈಡರ್​​ … Continue reading *ಜನಾರ್ಧನ ರೆಡ್ಡಿಗೆ ನೋಟಿಸ್ ಜಾರಿ*