*ಸಭೆಗೆ ಹಾಜರಾಗದ ಈ ಅಧಿಕಾರಿಗಳಿಗೆ ನೋಟಿಸ್*

ಕಾರ್ಯಕ್ರಮಗಳ ಸಮರ್ಪಕ ಅನುಷ್ಠಾನಕ್ಕೆ ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಸೂಚನೆ  ಪ್ರಧಾನ ಮಂತ್ರಿಗಳ ಹೊಸ 15 ಅಂಶಗಳ ಕಾರ್ಯಕ್ರಮದ ಅನುಷ್ಠಾನ ಪ್ರಗತಿ ಪರಿಶೀಲನಾ ಸಭೆHome add -Advt ಪ್ರಗತಿವಾಹಿನಿ ಸುದ್ದಿ,ಬೆಳಗಾವಿ : ಅಲ್ಪಸಂಖ್ಯಾತ ವರ್ಗಗಳ ಕಲ್ಯಾಣಕ್ಕಾಗಿ ರೂಪಿಸಲಾಗಿರುವ ಪ್ರಧಾನಮಂತ್ರಿಗಳ 15 ಹೊಸ ಅಂಶಗಳ ಕಾರ್ಯಕ್ರಮಗಳನ್ನು ಸಮರ್ಪಕವಾಗಿ ಅನುಷ್ಠಾನಗೊಳಿಸಬೇಕು. ವಿನಾಕಾರಣ ನೆಪವೊಡ್ಡದೆ ನಿಗದಿತ ಅವಧಿಯೊಳಗೆ ಗುರಿ ಸಾಧಿಸಬೇಕು. ಅಲ್ಪಸಂಖ್ಯಾತರ ಸಮುದಾಯಕ್ಕೆ ಶಿಕ್ಷಣ, ಕೌಶಲ್ಯ ಹಾಗೂ ಇತರೆ ಉದ್ಯೋಗಗಳಿಗೆ ತರಬೇತಿ ನೀಡಲು ಹೆಚ್ಚಿನ ಆದ್ಯತೆ ನೀಡಬೇಕು ಎಂದು ಜಿಲ್ಲಾಧಿಕಾರಿ ನಿತೇಶ್ ಪಾಟೀಲ … Continue reading *ಸಭೆಗೆ ಹಾಜರಾಗದ ಈ ಅಧಿಕಾರಿಗಳಿಗೆ ನೋಟಿಸ್*