*ವಿಬಿ ಜಿ ರಾಮ್ ಜಿ ಕಾಯ್ದೆ ಜನರ ಉದ್ಯೋಗದ ಹಕ್ಕನ್ನು ಕಸಿದುಕೊಳ್ಳುತ್ತಿದೆ: ಸಿಎಂ ಸಿದ್ದರಾಮಯ್ಯ ಕಿಡಿ*
ಮನರೇಗಾ ಮರುಸ್ಥಾಪಿಸುವ ಕಾಂಗ್ರೆಸ್ ಹೋರಾಟವನ್ನು ಬೆಂಬಲಿಸಿ: ಸಿಎಂ ಕರೆ ಪ್ರಗತಿವಾಹಿನಿ ಸುದ್ದಿ: ಗ್ರಾಮೀಣ ಜನರ ಉದ್ಯೋಗದ ಹಕ್ಕನ್ನು ಕಸಿಯುತ್ತಿರುವ ವಿಬಿಜಿರಾಮ್ ಜಿ ಕಾಯ್ದೆಯನ್ನು ರದ್ದುಪಡಿಸಿ, ಮನರೇಗಾ ಮರುಸ್ಥಾಪಿಸುವವರೆಗೆ ದೇಶಾದ್ಯಂತ ಕಾಂಗ್ರೆಸ್ ನಡೆಸುತ್ತಿರುವ ಹೋರಾಟವನ್ನು ಬೆಂಬಲಿಸಬೇಕೆಂದು ರಾಜ್ಯದ ಜನರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ನೀಡಿದರು. Home add -Advt ಅವರು ಇಂದು ಚಿಕ್ಕಬಳ್ಳಾಪುರದಲ್ಲಿ ನಡೆದ ನರೇಗಾ ಬಚಾವ್ ಆಂದೋಲನದಲ್ಲಿ ಭಾಗವಹಿಸಿ ಮಾತನಾಡಿದರು. ಇಂದು ದೇಶಾದ್ಯಂತ ‘ಮನರೇಗಾ ವನ್ನು ಉಳಿ’ ಅಭಿಯಾನ ಪ್ರಾರಂಭಿಸಲಾಗಿದೆ. ಚಳಿಗಾಲದ ಅಧಿವೇಶನ್ಲದಲಿ ಕೇಂದ್ರ ಭಾಜಪ ಸರ್ಕಾರ … Continue reading *ವಿಬಿ ಜಿ ರಾಮ್ ಜಿ ಕಾಯ್ದೆ ಜನರ ಉದ್ಯೋಗದ ಹಕ್ಕನ್ನು ಕಸಿದುಕೊಳ್ಳುತ್ತಿದೆ: ಸಿಎಂ ಸಿದ್ದರಾಮಯ್ಯ ಕಿಡಿ*
Copy and paste this URL into your WordPress site to embed
Copy and paste this code into your site to embed