*ಡಾ.ರಾಜ್ ಕುಮಾರ್ ಅಭಿನಯದ ಸನಾದಿ ಅಪ್ಪಣ್ಣ ಸಿನಿಮಾ ನೆನಪಿಸಿಕೊಂಡ ಸಿಎಂ ಸಿದ್ದರಾಮಯ್ಯ*

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಕುಳುವ ಸಮುದಾಯವನ್ನು ಪರಿಶಿಷ್ಟ ಜಾತಿಯ ಪಟ್ಟಿಯಿಂದ ತೆಗೆಯಲು ಸಾಧ್ಯವೇ ಇಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆಯ ಮಾತುಗಳನ್ನು ಆಡಿದರು. ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಅಂಬೇಡ್ಕರ್ ಭವನದಲ್ಲಿ ಆಯೋಜಿಸಿದ್ದ ಶ್ರೀ ನುಲಿಯ ಚಂದಯ್ಯ ಜಯಂತಿಯನ್ನು ಉದ್ಘಾಟಿಸಿ ಮಾತನಾಡಿದರು. ಕುಳುವ ಸಮಾಜದ ಹಲವರಲ್ಲಿ ತಮ್ಮನ್ನು ಪರಿಶಿಷ್ಟ ಜಾತಿ ಪಟ್ಟಿಯಿಂದ ಹೊರಗೆ ಇಡಬಹುದು ಎನ್ನುವ ಆತಂಕ ಹಲವರಲ್ಲಿದೆ. ಆದರೆ, ನಾನು ಹೇಳ್ತಾ ಇದ್ದೇನೆ. ಆ ಆತಂಕ ಬೇಡ ಎಂದರು. ಶಿಕ್ಷಣ ಹೆಚ್ಚಾದಷ್ಟೂ ಜಾತಿ ವ್ಯವಸ್ಥೆ ನಶಿಸಬೇಕಿತ್ತು. … Continue reading *ಡಾ.ರಾಜ್ ಕುಮಾರ್ ಅಭಿನಯದ ಸನಾದಿ ಅಪ್ಪಣ್ಣ ಸಿನಿಮಾ ನೆನಪಿಸಿಕೊಂಡ ಸಿಎಂ ಸಿದ್ದರಾಮಯ್ಯ*