*ಗಂಡು ಮಗು ಹುಟ್ಟಿದ್ದಕ್ಕೆ ಎಣ್ಣೆ ಪಾರ್ಟಿ: ಮೊಹರಂ ಸಂಭ್ರಮಾಚರಣೆ ವೇಳೆ ಬಿತ್ತು ಹೆಣ*
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಗಂಡು ಮಗು ಹುಟ್ಟಿದ ಸಂಭ್ರಮದ ಪಾರ್ಟಿ ವಿಚಾರಕ್ಕೆ ನಡೆದ ಗಲಾಟೆಯಲ್ಲಿ ವ್ಯಕ್ತಿಯೊಬ್ಬನನ್ನು ಕಲ್ಲಿನಿಂದ ಜಜ್ಜಿ ಕೊಂದ ದಾರುಣ ಘಟನೆ ಬೆಳಗಾವಿ ಜಿಲ್ಲೆಯ ಬೈಲಹೊಂಗಲ ತಾಲೂಕಿನ ನೇಸರಗಿ ಗ್ರಾಮದಲ್ಲಿ ನಡೆದಿದೆ. Home add -Advt ಹಣಮಂತ ಕೊಲೆಯಾದ ದುರ್ದೈವಿ ಎಂದು ಗುರುತಿಸಲಾಗಿದೆ. ಗ್ರಾಮದಲ್ಲಿ ಮೊಹರಂ ಹಬ್ಬದ ಸಡಗರ ಮನೆಮಾಡಿತ್ತು. ಈ ನಡುವೆ ಮಗು ಜನಿಸಿದ ಖುಷಿಯಲ್ಲಿದ್ದ ಹಣಮಂತ ಮತ್ತು ವಿಶ್ವನಾಥ ಇಬ್ಬರು ಗ್ರಾಮದ ಕಟ್ಟೆಯೊಂದರ ಮೇಲೆ ಕುಳಿತು ಮದ್ಯ ಸೇವಿಸುತ್ತಿದ್ದರು. ಮದ್ಯದ ಮತ್ತಿನಲ್ಲಿದ್ದ ಇಬ್ಬರ … Continue reading *ಗಂಡು ಮಗು ಹುಟ್ಟಿದ್ದಕ್ಕೆ ಎಣ್ಣೆ ಪಾರ್ಟಿ: ಮೊಹರಂ ಸಂಭ್ರಮಾಚರಣೆ ವೇಳೆ ಬಿತ್ತು ಹೆಣ*
Copy and paste this URL into your WordPress site to embed
Copy and paste this code into your site to embed