*ಒಕ್ಕಲಿಗರು ಉದ್ಯಮದಲ್ಲಿಯೂ ಸಾಧನೆ ಮಾಡಬೇಕು: ಬಸವರಾಜ ಬೊಮ್ಮಾಯಿ*

ಪ್ರಗತಿವಾಹಿನಿ ಸುದ್ದಿ, ಬೆಂಗಳೂರು: ಒಕ್ಕಲಿಗ ಸಮುದಾಯ ಕೃಷಿಯಲ್ಲಿ ಬೆವರು ಸುರಿಸಿ ಸಾಧನೆ ಮಾಡುತ್ತಿದ್ದು, ಉದ್ಯಮದಲ್ಲಿಯೂ ಸಾಧನೆ ಮಾಡಬೇಕು ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು. ಅರಮನೆ ಮೈದಾನದಲ್ಲಿ ನಡೆದ ಉದ್ಯಮಿ ಒಕ್ಕಲಿಗ ಕಾರ್ಯಕ್ರಮದ ಸಮಾರೋಪ ಸಮಾರಂಭದಲ್ಲಿ ಪಾಲ್ಗೊಂಡು ಮಾತನಾಡಿದರು. ಒಂದು ಕಾಲ ಇತ್ತು ಯಾರ ಬಳಿ ಭೂಮಿ ಇತ್ತೊ ಅವರು ಜಗತ್ತನ್ನು ಆಳುತ್ತಿದ್ದರು. ಅದಕ್ಕಾಗಿ ರಾಜಮಹಾರಾಜರು ಭೂಮಿ ಪಡೆಯಲು ಯುದ್ದಗಳನ್ನು ಮಾಡುತ್ತಿದ್ದರು. ಅಲೆಕ್ಸಾಂಡರ್ ಜಗತ್ತನ್ನು ಗೆಲ್ಲಲು ಹೋರಾಟ ಮಾಡಿದ. ಅವರ ಗುರು ಅರಿಸ್ಟಾಟಲ್ ಭಾರತವನ್ನು ಗೆದ್ದರೆ … Continue reading *ಒಕ್ಕಲಿಗರು ಉದ್ಯಮದಲ್ಲಿಯೂ ಸಾಧನೆ ಮಾಡಬೇಕು: ಬಸವರಾಜ ಬೊಮ್ಮಾಯಿ*