*ಕರಡಿ ದಾಳಿಗೆ ವೃದ್ಧ ಸಾವು: ದೇವಸ್ಥಾನದ ಬಾಗಿಲು ಹಾಕಿ ಕರಡಿ ಸೆರೆಹಿಡಿದ ಗ್ರಾಮಸ್ಥರು*

ಪ್ರಗತಿವಾಹಿನಿ ಸುದ್ದಿ: ವೃದ್ಧನ ಮೇಲೆ ಕರಡಿ ದಾಳಿ ಪರಿಣಾಮ ದಾಳಿಗೆ ಒಳಗಾದ ವೃದ್ಧ ಚೆನ್ನಪ್ಪ ಮಡಿವಾಳರ್ (74) ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾನೆ.‌ ಗುರುವಾರ ಬೆಳಗ್ಗೆ ಕೊಪ್ಪಳ ಜಿಲ್ಲೆಯ ಕನಕಗಿರಿ ತಾಲೂಕಿನ ರಾಂಪುರ ಗ್ರಾಮದಲ್ಲಿ ಘಟನೆ ನಡೆದಿದೆ. ರಾಂಪುರ ಗ್ರಾಮದ ಹೊರವಲಯದ ಕೆರೆ ಬಳಿ ಇರುವ ಆಂಜನೇಯ ದೇವಸ್ಥಾನದ ಬಳಿ ಘಟನೆ ನಡೆದಿದ್ದು, ಗ್ರಾಮಸ್ಥರು ಕರಡಿಯನ್ನು ದೇವಸ್ಥಾನದಲ್ಲಿ ಸೆರೆ ಹಿಡಿದಿದ್ದಾರೆ.‌ ದೇವಸ್ಥಾನದ ಬಾಗಿಲು ಹಾಕಿದ ಗ್ರಾಮಸ್ಥರು ಅರಣ್ಯ ಇಲಾಖೆಯ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದಾರೆ.‌ ಅಧಿಕಾರಿಗಳು ಕರಡಿ ಸೆರೆ ಹಿಡಿಯಲು … Continue reading *ಕರಡಿ ದಾಳಿಗೆ ವೃದ್ಧ ಸಾವು: ದೇವಸ್ಥಾನದ ಬಾಗಿಲು ಹಾಕಿ ಕರಡಿ ಸೆರೆಹಿಡಿದ ಗ್ರಾಮಸ್ಥರು*