Belagavi NewsBelgaum News

*ಸೆ.21 ರಂದು ವಿದ್ಯುತ್ ಗ್ರಾಹಕರ ಕುಂದು ಕೊರತೆಗಳ ನಿವಾರಣಾ ಸಭೆ*

ಪ್ರಗತಿವಾಹಿನಿ ಸುದ್ದಿ: ಕೆ.ಇ.ಆರ್.ಸಿ ಹಾಗೂ ಹೆಸ್ಕಾಂ ನಿಗಮ ಕಚೇರಿ ಅವರ ನಿರ್ದೇಶನಗಳ ಮೇರೆಗೆ ಸಹಾಯಕ ಕಾರ್ಯನಿರ್ವಾಹಕ ಇಂಜಿನೀಯರ್(ವಿ), ಕಾರ್ಯ ಮತ್ತು ಪಾಲನಾ, ನಗರ ಉಪ ವಿಭಾಗ- 3, ಹುವಿಸಕಂನಿ ಅವರ ಅಧ್ಯಕ್ಷತೆಯಲ್ಲಿ ಸೆ. 21 (3ನೇ ಶನಿವಾರ) ಬೆಳಗ್ಗೆ 10.30 ಗಂಟೆಗೆ ವಿದ್ಯುತ್ ಗ್ರಾಹಕರ ಕುಂದು ಕೊರತೆಗಳ ನಿವಾರಣಾ ಸಭೆಯನ್ನು ಕಾರ್ಯ ಮತ್ತು ಪಾಲನಾ, ನಗರ ಉಪ ವಿಭಾಗ ಕಚೇರಿಯಲ್ಲಿ ಆಯೋಜಿಸಲಾಗಿದೆ. 

ವಿದ್ಯುತ್ ಗ್ರಾಹಕರು ತಮ್ಮ ಸಮಸ್ಯೆ ಅಥವಾ ಕುಂದು-ಕೊರತೆಗಳ ಇದ್ದಲ್ಲಿ ಸಭೆಯಲ್ಲಿ ಭಾಗವಹಿಸಿ ಪರಿಹರಿಸಿಕೊಳ್ಳಬಹುದು ಎಂದು ಸಹಾಯಕ ಕಾರ್ಯನಿರ್ವಾಹಕ ಇಂಜಿನೀಯ‌ರ್(ವಿ) ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button