
ಪ್ರಗತಿವಾಹಿನಿ ಸುದ್ದಿ, ಬೆಂಗಳೂರು – ಖಾನಾಪುರ ಕ್ಷೇತ್ರದ ಶಾಸಕಿ ಅಂಜಲಿ ನಿಂಬಾಳಕರ್ ಕೊರೋನಾ ನಿಯಂತ್ರಣ ನಿಧಿಗಾಗಿ ಒಂದು ಲಕ್ಷ ರೂ. ನೀಡಿದ್ದಾರೆ.
ಬೆಂಗಳೂರಿನಲ್ಲಿ ಮಂಗಳವಾರ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ ಅವರಿಗೆ ಅಂಜಲಿ ನಿಂಬಾಳಕರ್ ಚೆಕ್ ಹಸ್ತಾಂತರಿಸಿದರು.
ಕೊರೊನಾ ಸೋಂಕಿನಿಂದ 101 ಜನರು ಗುಣಮುಖ
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ