Kannada NewsKarnataka News

ಒಂದು ಸಾಲಿನ ನಾಗೇಂದ್ರ ರಾಜಿನಾಮೆ ಪತ್ರ: ಏನಿದೆ ಅದರಲ್ಲಿ?

ಪ್ರಗತಿವಾಹಿನಿ ಸುದ್ದಿ, ಬೆಂಗಳೂರು – `ನನ್ನ ಸ್ವ ಇಚ್ಛೆಯಿಂದ ರಾಜಿನಾಮೆ ಸಲ್ಲಿಸುತ್ತಿದ್ದೇನೆ’ ಈ ಒಂದು ಸಾಲಿನ ರಾಜಿನಾಮೆ ಪತ್ರವನ್ನು ಸಚಿವ ನಾಗೇಂದ್ರ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಸಲ್ಲಿಸಿದರು.

ಈ ಸಂದರ್ಭದಲ್ಲಿ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ, ಸಚಿವ ಜಮೀರ್ ಅಹ್ಮದ್ ಮತ್ತಿತರರು ಇದ್ದರು.

ವಾಲ್ಮೀಕಿ ಅಭಿವೃದ್ಧಿ ಮಂಡಳಿಯಲ್ಲಿ ನಡೆದಿರುವ ಅವ್ಯವಹಾರ ಸಂಬಂಧ ಸಚಿವ ನಾಗೇಂದ್ರ ಸಚಿವ ಸ್ಥಾನಕ್ಕೆ ತಮ್ಮ ರಾಜಿನಾಮೆ ಸಲ್ಲಿಸಿದರು.

ಇದಕ್ಕೂ ಮೊದಲು ಅವರು ಪತ್ರಿಕಾಗೋಷ್ಠಿ ನಡೆಸಿದ್ದರು.

Home add -Advt

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button