Belagavi NewsBelgaum NewsHealthKannada NewsKarnataka News

*ಮನೆಗಳ್ಳನ ಬಂಧನ: 5 ಪ್ರಕರಣ ಪತ್ತೆ*

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ:

ಮನೆ ಕಳುವು ಪ್ರಕರಣಕ್ಕೆ ಸಂಬಂಧಿಸಿದಂತೆ ಕಿತ್ತೂರು ಠಾಣಾ ಪೋಲೀಸರು ಆರೋಪಿಯೊಬ್ಬನನ್ನು ಬಂಧಿಸಿದ್ದಾರೆ.,

ಕಿತ್ತೂರು ಮತ್ತು ಧಾರವಾಡ ಗ್ರಾಮೀಣ ಠಾಣಾ ವ್ಯಾಪ್ತಿಯಲ್ಲಿ ಕಳ್ಳತನ ಮಾಡಿದ 5 ಪ್ರಕರಣಗಳಿಗೆ ಸಂಬಂಧಿಸಿದಂತೆ ಸುಮಾರು 20ಲಕ್ಷ ಬೆಲೆಬಾಳುವ 200 ಗ್ರಾಂ ಬಂಗಾರದ & 270 ಗ್ರಾಂ ಬೆಳ್ಳಿಯ ಆಭರಣಗಳನ್ನು ವಶಪಡಿಸಿಕೊಂಡಿದ್ದಾರೆ

Home add -Advt

Related Articles

Back to top button