*ಆನ್ ಲೈನ್ ವಂಚನೆ ಪ್ರಕರಣ: ಕಳೆದುಕೊಂಡ ಹಣ ಹಾಗೂ ಪರಿಹಾರ ಮೊತ್ತವನ್ನು ಬ್ಯಾಂಕ್ ನಿಂದಲೇ ಪಾವತಿಸುವಂತೆ ಆದೇಶ*

ಪ್ರಗತಿವಾಹಿನಿ ಸುದ್ದಿ: ಆನ್ ಲೈನ್ ವಂಚನೆಗೊಳಗಾಗಿ ಹಣ ಕಳೆದುಕೊಂಡಿದ್ದ ಮಹಿಳೆಗೆ ಪಂಜಾಬ್ ನ್ಯಾಷನಲ್ ಬ್ಯಾಂಕ್ 3,82,230 ರೂ ಹಾಗೂ ಪರಿಹಾರ ಹಣವನ್ನು ನೀಡುವಂತೆ ಬೆಳಗಾವಿ ಗ್ರಾಹಕರ ಪರಿಹಾರ ವೇದಿಕೆ ಆದೇಶ ಹೊರಡಿಸಿದೆ. ಬೆಳಗಾವಿಯ ಎರಡನೇಯ ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ವೇದಿಕೆಯು ಸುಕೃತಾ ರಾಜೇಂದ್ರ ಕುಲಕರ್ಣಿ ಎಂಬುವರು ಆನ್ ಲಾಯಿನ್ ವಂಚನೆ ಪ್ರಕರ್ಣದಲ್ಲಿ ಕಳೆದುಕೊಂಡಿದ್ದ ರೂ.3,82,230/-ಹಣ ವನ್ನು 6% ಬಡ್ಡಿ ಸಹಿತ ಹಾಗು ರೂ. 10,000/- ಗಳನ್ನು ಮಾನಸಿಕ ವ್ಯಥೆಗಾಗಿ ಮತ್ತು ರೂ. 5,000/- ಗಳನ್ನು ಕೋರ್ಟ್ … Continue reading *ಆನ್ ಲೈನ್ ವಂಚನೆ ಪ್ರಕರಣ: ಕಳೆದುಕೊಂಡ ಹಣ ಹಾಗೂ ಪರಿಹಾರ ಮೊತ್ತವನ್ನು ಬ್ಯಾಂಕ್ ನಿಂದಲೇ ಪಾವತಿಸುವಂತೆ ಆದೇಶ*