*ಆಪರೇಷನ್ ಸಿಂಧೂರ್: ಡಿಜಿಎಂಓ ಸುದ್ದಿಗೋಷ್ಠಿ*

ಪ್ರಗತಿವಾಹಿನಿ ಸುದ್ದಿ: ಭಾರತೀಯ ಸೇನೆ ಪಾಕಿಸ್ತಾನದ ಉಗ್ರರ ವಿರುದ್ಧ ನಡೆಸಿದ ಆಪರೇಷನ್ ಸಿಂಧೂರ್ ಕಾರ್ಯಾಚರಣೆಯಲ್ಲಿ 35-40 ಪಾಕಿಸ್ತಾನಿ ಸೈನಿಕರು ಬಲಿಯಾಗಿದ್ದಾರೆ ಎಂದು ಭಾರತದ ಮಿಲಿಟರಿ ಕಾರ್ಯಾಚರಣೆ ಮಹಾನಿರ್ದೇಶಕ ಡಿಜಿಎಂಓ ತಿಳಿಸಿದೆ. ಭಾರತದ ಮಿಲಿಟರಿ ಕಾರ್ಯಾಚರಣೆಗಳ ಲೆಫ್ಟಿನೆಂಟ್ ಜನರಲ್ ರಾಜೀವ್ ಘಯ್, ವಾಯುಪಡೆ ಕಾರ್ಯಾಚರಣೆ ಮಹಾನಿರ್ದೇಶಕ ಎಕೆ ಭಾರ್ತಿ, ವೈಸ್ ಅಡ್ಮಿರಲ್ ಎ.ಎಸ್ ಪ್ರಮೋದ್ ಪಾಲ್ಗೊಂಡಿದ್ದ ಸುದ್ದಿಗೋಷ್ಠಿಯಲ್ಲಿ ಆಪರೇಷನ್ ಸಿಂಧೂರ್ ಕಾರ್ಯಾಚರಣೆ ಕುರಿತು ವಿವರಿಸಿದರು.Home add -Advt ಭಾರತ ನಡೆಸಿದ ಆಪರೇಷನ್ ಸಿಂಧೂರ್ ಕಾರ್ಯಾಚರಣೆಯಲ್ಲಿ ಪಾಕಿಸ್ತಾನದ 35-40 ಸೈನಿಕರು … Continue reading *ಆಪರೇಷನ್ ಸಿಂಧೂರ್: ಡಿಜಿಎಂಓ ಸುದ್ದಿಗೋಷ್ಠಿ*