*ಆಪರೇಷನ್ ಸಿಂಧೂರ ಸೇನೆ ಕಾರ್ಯಾಚರಣೆಗೆ ಬೆಂಬಲ: ರಾಯಚೂರು ಕಾಂಗ್ರೆಸ್ ಸಮಾವೇಶ ರದ್ದು: CM ಸಿದ್ದರಾಮಯ್ಯ*
ಪ್ರಗತಿವಾಹಿನಿ ಸುದ್ದಿ: ದೇಶದ ಸೇನಾಪಡೆ ಪಾಕಿಸ್ತಾನ ಹಾಗೂ ಪಾಕಿಸ್ತಾನ ಆಕ್ರಮಿತ ಕಾಶ್ಮೀರದಲ್ಲಿರುವ ಉಗ್ರಗಾಮಿಗಳ ನೆಲೆಗಳನ್ನು ನಾಶಗೊಳಿಸಿ ಪರಾಕ್ರಮ ಮೆರೆದಿದ್ದಾರೆ. ದೇಶದ ರಾಜ್ಯದ ಪರವಾಗಿ ಅಭಿನಂದನೆ ಸಲ್ಲಿಸುತ್ತೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.Home add -Advt ಸಿಎಂ ಕಾವೇರಿ ನಿವಾಸದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಿಎಂ ಸಿದರಾಮಯ್ಯ, ರಾಷ್ಟ್ರೀಯ ಭದ್ರತೆ ವಿಷಯಲ್ಲಿ ಯಾವುದೇ ರಾಜಿ ಸಾಧ್ಯವಿಲ್ಲ. ಈ ದಾಳಿಯನ್ನು ಎಲ್ಲರೂ ಬೆಂಬಲಿಸಿದ್ದೇವೆ ಎಂದರು. ಸಿಎಂ ಮಾತಿನ ಹೈಲೈಟ್ಸ್: • ದೇಶದ ಸೇನಾಪಡೆ ಪಾಕಿಸ್ತಾನ ಹಾಗೂ ಪಾಕಿಸ್ತಾನ ಆಕ್ರಮಿತ ಕಾಶ್ಮೀರದಲ್ಲಿರುವ ಉಗ್ರಗಾಮಿಗಳ … Continue reading *ಆಪರೇಷನ್ ಸಿಂಧೂರ ಸೇನೆ ಕಾರ್ಯಾಚರಣೆಗೆ ಬೆಂಬಲ: ರಾಯಚೂರು ಕಾಂಗ್ರೆಸ್ ಸಮಾವೇಶ ರದ್ದು: CM ಸಿದ್ದರಾಮಯ್ಯ*
Copy and paste this URL into your WordPress site to embed
Copy and paste this code into your site to embed