ಕಾರ್ಯಾಚರಣೆ ಯಶಸ್ವಿ: ಸುರಕ್ಷಿತವಾಗ ಹೊರಬಂದ ಸಾತ್ವಿಕ್

ಪ್ರಗತಿವಾಹಿನಿ ಸುದ್ದಿ, ವಿಜಯಪುರ: ಕೊಳವೆ ಬಾವಿಗೆ ಬಿದ್ದಿದ್ದ 2 ವರ್ಷದ ಮಗು ಸಾತ್ವಿಕ್ ರಕ್ಷಣಾ ಕಾರ್ಯಾಚರಣೆ ಯಶಸ್ವಿಯಾಗಿದ್ದು, ಮಗುವನ್ನು ರಕ್ಷಣಾ ಸಿಬ್ಬಂದಿಗಳು ಸುರಕ್ಷಿತವಾಗಿ ಹೊರತೆಗೆದಿದ್ದಾರೆ. ವಿಜಯಪುರ ಜಿಲ್ಲೆಯ ಇಂಡಿ ತಾಲೂಕಿನ ಲಚ್ಯಾಣ ಗ್ರಾಮದಲ್ಲಿ ಮನೆ ಬಳಿ ಆಟವಾಡುತ್ತಿದ್ದ 2 ವರ್ಷದ ಮಗು ಸಾತ್ವಿಕ್ ಆಕಸ್ಮಿಕವಾಗಿ ಕೊಳವೆ ಬಾವಿಗೆ ಬಿದ್ದಿದೆ. ನಿನ್ನೆ ಸಂಜೆಯಿಂದ ಮಗು ರಕ್ಷಣೆಗಾಗಿ ಎನ್ ಡಿ ಆರ್ ಎಫ್, ಎಸ್ ಡಿ ಆರ್ ಎಫ್ ತಂಡ ನಿರಂತರವಾಗಿ ರಕ್ಷಣಾ ಕಾರ್ಯಾಚರಣೆ ನಡೆಸಿ ಅಂತಿಮವಾಗಿ ಮಗುವನ್ನು ಸುರಕ್ಷಿತವಾಗಿ … Continue reading ಕಾರ್ಯಾಚರಣೆ ಯಶಸ್ವಿ: ಸುರಕ್ಷಿತವಾಗ ಹೊರಬಂದ ಸಾತ್ವಿಕ್