*ವಿದ್ಯುತ್ ನಿಗಮಗಳ ಖಾಸಗೀಕರಣಕ್ಕೆ ವಿರೋಧ ವಿಚಾರ: ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನ ಎಂದ ಸಿಎಂ ಡಿ ಕೆ ಶಿವಕುಮಾರ್*

ಪ್ರಗತಿವಾಹಿನಿ ಸುದ್ದಿ: “ವಿದ್ಯುತ್ ನಿಗಮಗಳನ್ನು ಖಾಸಗೀಕರಣ ಮಾಡದಿರುವ ವಿಚಾರವಾಗಿ ನಾನೊಬ್ಬನೇ ತೀರ್ಮಾನ ಮಾಡಲು ಸಾಧ್ಯವಿಲ್ಲ. ಈ ಬಗ್ಗೆ ಮುಂದಿನ ಸಚಿವ ಸಂಪುಟ ಸಭೆಯಲ್ಲಿ ಚರ್ಚೆ ಮಾಡಿ, ನಿಮ್ಮ ಅಭಿಪ್ರಾಯದ ಮೇರೆಗೆ ತೀರ್ಮಾನ ಕೈಗೊಳ್ಳಲಾಗುವುದು” ಎಂದು ಸಿಎಂ ಡಿ ಕೆ ಶಿವಕುಮಾರ್ ಅವರು ಭರವಸೆ ನೀಡಿದರು. ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನೌಕರರ ಸಂಘ ಹಾಗೂ ಅಸೋಸಿಯೇಷನ್ ಒಕ್ಕೂಟದವರು ಬೆಂಗಳೂರು ಅರಮನೆ ಮೈದಾನದಲ್ಲಿ ಸೋಮವಾರ ಏರ್ಪಡಿಸಿದ್ದ ಅಭಿನಂದನೆ ಸಮಾರಂಭದಲ್ಲಿ ಶಿವಕುಮಾರ್ ಅವರು ಮಾತನಾಡಿದರು. “ವಿದ್ಯುತ್ ನಿಗಮಗಳನ್ನು ಖಾಸಗೀಕರಣ ಮಾಡಬಾರದು … Continue reading *ವಿದ್ಯುತ್ ನಿಗಮಗಳ ಖಾಸಗೀಕರಣಕ್ಕೆ ವಿರೋಧ ವಿಚಾರ: ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನ ಎಂದ ಸಿಎಂ ಡಿ ಕೆ ಶಿವಕುಮಾರ್*