*ಖಾಸಗಿ ಫೋಟೋ ಕಳುಹಿಸಿ ನಿಶ್ಚಿತಾರ್ಥವಾಗಿದ್ದ ಯುವತಿಯ ಮದುವೆಯನ್ನು ನಿಲ್ಲಿಸಿದ್ದ ಭೂಪ; ಪಾಗಲ್ ಪ್ರೇಮಿ ಅರೆಸ್ಟ್*

ಪ್ರಗತಿವಾಹಿನಿ ಸುದ್ದಿ: ನಿಶ್ಚಿತಾರ್ಥವಾಗಿದ್ದ ಯುವತಿಯ ಜೀವನವನ್ನೇ ಹಾಳು ಮಾಡಿದ್ದ ಪಾಗಲ್ ಪ್ರೇಮಿಯನ್ನು ಪೊಲೀಸರು ಬಂಧಿಸಿರುವ ಘಟನೆ ಬೆಳಗಾವಿಯಲ್ಲಿ ನಡೆದಿದೆ. ಮುತ್ತುರಾಜ್ (೨೪) ಬಂಧಿತ ಆರೋಪಿ. ಯುವತಿ ತನ್ನನ್ನು ಪ್ರೀತಿಸಿ ಕೈಕೊಟ್ಟು ಈಗ ಬೇರೊಬ್ಬನ ಜೊತೆ ವಿವಾಹವಾಗಲು ಸಿದ್ದಳಾಗಿದ್ದಕ್ಕೆ ಆಕೆಯ ನಿಶ್ಚಿತಾರ್ಥವಾದ ಬಳಿಕ ಗಂಡಿನ ಮನೆಯವರಿಗೆ ಯುವತಿಯ ಖಾಸಗಿ ಫೋಟೋ ಕಳುಹಿಸಿ ಮದುವೆಯನ್ನು ನಿಲ್ಲಿಸಿದ್ದ ಅರೋಪಿ ಬಳಿಕ ಪರಾರಿಯಾಗಿದ್ದ. ಬೆಳಗಾವಿ ಜಿಲ್ಲೆಯ ಕಿತ್ತೂರು ಪಟ್ಟಣದಲ್ಲಿ ಈ ಘಟನೆ ನಡೆದಿದೆ. ಯುವತಿಯ ಖಾಸಗಿ ಫೋಟೊಗಳನ್ನು ನೋಡಿದ ಗಂಡಿನ ಮನೆಯವರು ಯುವತಿಯ … Continue reading *ಖಾಸಗಿ ಫೋಟೋ ಕಳುಹಿಸಿ ನಿಶ್ಚಿತಾರ್ಥವಾಗಿದ್ದ ಯುವತಿಯ ಮದುವೆಯನ್ನು ನಿಲ್ಲಿಸಿದ್ದ ಭೂಪ; ಪಾಗಲ್ ಪ್ರೇಮಿ ಅರೆಸ್ಟ್*