Karnataka NewsLatest

*ಸಿಸಿಬಿ ಪೊಲೀಸ್ ಇನ್ಸ್ ಪೆಕ್ಟರ್ ಆತ್ಮಹತ್ಯೆಗೆ ಶರಣು*

ಪ್ರಗತಿವಾಹಿನಿ ಸುದ್ದಿ: ಸಿಸಿಬಿ ಪೊಲೀಸ್ ಇನ್ಸ್ ಪೆಕ್ಟರ್ ಓರ್ವರು ಆತ್ಮಹತ್ಯೆಗೆ ಶರಣಾಗಿರುವ ಘಟನೆ ರಾಮನಗರ ಜಿಲ್ಲೆಯ ಬಿಡದಿಯಲ್ಲಿ ನಡೆದಿದೆ.

ಬೆಂಗಳೂರು ಸಿಸಿಬಿ ಪೊಲೀಸ್ ಇನ್ಸ್ ಪೆಕ್ಟರ್ ತಿಮ್ಮೇಗೌಡ ಆತ್ಮಹತ್ಯೆ ಮಾಡಿಕೊಂಡವರು. ಸಿಸಿಬಿ ಆರ್ಥಿಕ ಅಪರಾಧ ವಿಭಾಗದ ಇನ್ಸ್ ಪೆಕ್ಟರ್ ಆಗಿ ಕಾರ್ಯನಿರ್ವಹಿಸುತ್ತಿದ್ದರು.

Home add -Advt

ಇನ್ಸ್ ಪೆಕ್ಟರ್ ತಿಮ್ಮೇಗೌಡ ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ. ಸ್ಥಳಕ್ಕೆ ಪೊಲೀಸರು ದೌಡಾಯಿಸಿ ಪರಿಶೀಲನೆವ್ ನಡೆಸಿದ್ದಾರೆ.

Related Articles

Back to top button