*ಮುರಗೇಶ್ ನಿರಾಣಿಗೆ ವಾರ್ನಿಂಗ್ ನೀಡಿದ ಪಂಚಮಸಾಲಿ ಲಿಂಗಾಯತ ಮುಖಂಡರು*

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ : ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಪಂಚಮಸಾಲಿ ಲಿಂಗಾಯತ ಸಮುದಾಯಕ್ಕೆ ಸೇರಿಲ್ಲ ಎಂದು ಹೇಳಿಕೆ ನೀಡಿದ ಮಾಜಿ ಸಚಿವ ಮುರಗೇಶ್ ನಿರಾಣಿ ವಿರುದ್ಧ ಗರಂ ಆಗಿರುವ ಪಂಚಮಸಾಲಿ ಮುಖಂಡರು ನಿರಾಣಿಗೆ ವಾರ್ನಿಂಗ್ ನೀಡಿದ್ದಾರೆ. ಇಂದು ಬೆಳಗಾವಿ ನಗರದ ಕನ್ನಡ ಸಾಹಿತ್ಯ ಭವನದಲ್ಲಿ ಅಖಿಲ ಭಾರತ ಲಿಂಗಾಯತ ಪಂಚಮಸಾಲಿ ಮಹಾಸಭಾದ ಜಿಲ್ಲಾ ಘಟಕದ ವತಿಯಿಂದ ನಿರಾಣಿ ಹೇಳಿಕೆ ಖಂಡಿಸಿ, ಮಾಧ್ಯಮಗೋಷ್ಠಿ ನಡೆಸಿದ ಗೌರವ ಅಧ್ಯಕ್ಷ ಆರ್‌ಕೆ ಪಾಟೀಲ್ ಆವರು ಮಾತನಾಡಿದ್ದಾರೆ.‌ ಮೀಸಲಾತಿ ಹೋರಾಟದಲ್ಲಿ ಹೆಬ್ಬಾಳ್ಕರ್ ಕುಟುಂಬ … Continue reading *ಮುರಗೇಶ್ ನಿರಾಣಿಗೆ ವಾರ್ನಿಂಗ್ ನೀಡಿದ ಪಂಚಮಸಾಲಿ ಲಿಂಗಾಯತ ಮುಖಂಡರು*