Belagavi NewsBelgaum NewsPolitics

*ಪಂಚಮಸಾಲಿ ಪ್ರತಿಭಟನೆ ವೇಳೆ ಬಿ.ವೈ.ವಿಜಯೇಂದ್ರಗೆ ಅವಮಾನ; ಭಾಷಣ ಅರ್ಧಕ್ಕೆ ನಿಲ್ಲಿಸಿದ ಬಿಜೆಪಿ ರಾಜ್ಯಾಧ್ಯಕ್ಷ*

ಪ್ರಗತಿವಾಹಿನಿ ಸುದ್ದಿ: ಪಂಚಮಸಾಲಿ ಹೋರಾಟದಲ್ಲಿ ಭಾಗಿಯಾಗಿದ್ದ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರಿಗೆ ಅವಮಾನ ಮಡಲಾಗಿದ್ದು, ಪ್ರತಿಭಟನಾಕಾರರು ವಿಜಯೇಂದ್ರ ವಿರುದ್ಧ ಘೋಷಣೆ ಕೂಗಿದ್ದಾರೆ.

2ಎ ಮೀಸಲಾತಿಗಾಗಿ ಆಗ್ರಹಿಸಿ ಪಂಚಮಸಾಲಿ ಸಮುದಾಯದ ಮುಖಂಡರು, ಬೆಳಗಾವಿಯಲ್ಲಿ ಪ್ರತಿಭಟನೆ ನಡೆಸಿದ್ದಾರೆ. ಈ ವೇಳೆ ಪಂಚಮಸಾಲಿ ಪ್ರತಿಭಟನಾ ಸಮಾವೇಶದಲ್ಲಿ ಭಾಗಿಯಾಗಿದ್ದ ವಿಜಯೇಂದ್ರ ಅವರ ಭಾಷಣದ ವೇಳೆ ಕೆಲವರು ವಿಜಯೇಂದ್ರ ವಿರುದ್ಧ ಘೋಷಣೆ ಕೂಗಿದ್ದಾರೆ. ಇದರಿಂದ ಇರಿಸುಮುರಿಸುಗೊಂಡ ವಿಜಯೇಂದ್ರ ಅರ್ಧಕ್ಕೆ ಭಾಷಣ ಮೊಟಕುಗೊಳಿಸಿದರು ಎಂದು ತಿಳಿದುಬಂದಿದೆ.

Home add -Advt

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button