*ಪಂತನಗರದಲ್ಲಿ ಸೈನಿಕರ ಭವನ ನಿರ್ಮಾಣ – ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಘೋಷಣೆ*

ಪ್ರಗತಿವಾಹಿನಿ ಸುದ್ದಿ; ಬೆಳಗಾವಿ: ಡಿಸೆಂಬರ್ ನಿಂದ ಬೆಳಗಾವಿ ಗ್ರಾಮೀಣ ಕ್ಷೇತ್ರದಲ್ಲಿ ಪುನಃ ಅಭಿವೃದ್ಧಿಯ ಪರ್ವ ಮುಂದುವರೆಯಲಿದ್ದು, ಅಭಿವೃದ್ಧಿ ಕೆಲಸಗಳಿಗೆ ಮೊದಲ ಆದ್ಯತೆಯನ್ನು ನೀಡಲಿದ್ದೇನೆ. ಪಂತನಗರದಲ್ಲಿ ಸುಮಾರು 50 ಲಕ್ಷ ರೂ,ಗಳ ವೆಚ್ಚದಲ್ಲಿ ಸೈನಿಕರ ಭವನ ನಿರ್ಮಾಣ ಮಾಡಲಾಗುವುದು ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಘೋಷಿಸಿದರು. ಪಂತ ಬಾಳೇಕುಂದ್ರಿ ಗ್ರಾಮದ ಪಂತ ನಗರದ ಶ್ರೀ ರಾಧಾಕೃಷ್ಣ ಕಲ್ಯಾಣ ಮಂಟಪದಲ್ಲಿ ಭಾನುವಾರ ಪಂತ ನಗರದ ನಿವಾಸಿಗಳ, ಮಾಜಿ ಸೈನಿಕರ ಕಲ್ಯಾಣ ಸಂಘ, ಡಾ. … Continue reading *ಪಂತನಗರದಲ್ಲಿ ಸೈನಿಕರ ಭವನ ನಿರ್ಮಾಣ – ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಘೋಷಣೆ*