*88 ಪೊಲೀಸರು ಅಪರಾಧ ಕೃತ್ಯಗಳಲ್ಲಿ ಭಾಗಿ: ಕ್ರಿಮಿನಲ್ ಕೇಸ್ ದಾಖಲು: ಬೇಲಿಯೇ ಎದ್ದು ಹೊಲ ಮೇಯ್ದ ಸ್ಥಿತಿ*
ಕಠಿಣ ಕ್ರಮಕ್ಕೆ ಪರಮೇಶ್ವರ್ ಸೂಚನೆ Home add -Advt ಪ್ರಗತಿವಾಹಿನಿ ಸುದ್ದಿ: ಬೆಳಗಾವಿ: ರಾಜ್ಯದ ಪೊಲೀಸರು/ಅಧಿಕಾರಿಗಳು ಅಪರಾಧ ಪ್ರಕರಣಗಳಲ್ಲಿ ಭಾಗಿಯಾಗಿರುವಂತಹ ಅಧಿಕಾರಿಗಳ ವಿರುದ್ಧ ಕಾನೂನು ಪ್ರಕರಣಗಳನ್ನು ದಾಖಲಿಸಿಕೊಂಡು, ನಿಯಮಾನುಸಾರ ಕ್ರಮ ಕೈಗೊಳ್ಳಲಾಗುತ್ತಿದ್ದು, ಆರೋಪವು ಸಾಬೀತಾದಲ್ಲಿ ಅಂತಹ ಪೊಲೀಸ್ ಅಧಿಕಾರಿ/ಸಿಬ್ಬಂದಿಗಳ ವಿರುದ್ಧ ಕರ್ನಾಟಕ ರಾಜ್ಯ ಪೊಲೀಸ್ (ಶಿಸ್ತು ನಡವಳಿ) (ತಿದ್ದುಪಡಿ) ನಿಯಮಗಳಡಿ ಶಿಸ್ತು ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಗೃಹ ಸಚಿವ ಡಾ. ಜಿ. ಪರಮೇಶ್ವರ್ ತಿಳಿಸಿದ್ದಾರೆ. ಅವರು ವಿಧಾನ ಪರಿಷತ್ ನಲ್ಲಿ ಶಾಸಕ ಶರವಣ ಟಿ. ಎ. ಅವರ … Continue reading *88 ಪೊಲೀಸರು ಅಪರಾಧ ಕೃತ್ಯಗಳಲ್ಲಿ ಭಾಗಿ: ಕ್ರಿಮಿನಲ್ ಕೇಸ್ ದಾಖಲು: ಬೇಲಿಯೇ ಎದ್ದು ಹೊಲ ಮೇಯ್ದ ಸ್ಥಿತಿ*
Copy and paste this URL into your WordPress site to embed
Copy and paste this code into your site to embed