*ಸಿಬಿಐ ತನಿಖಾ ಸಂಸ್ಥೆಗೆ ನಿರ್ಬಂಧ: ಪರಮೇಶ್ವರ ಹೇಳಿದ್ದೇನು..?*

ಪ್ರಗತಿವಾಹಿನಿ ಸುದ್ದಿ: ಸಿಬಿಐ ತನಿಖಾ ಸಂಸ್ಥೆಗೆ ನಿರ್ಬಂಧ ಹೇರುವ ಕ್ಯಾಬಿನೆಟ್ ನಿರ್ಧಾರವನ್ನು ಸ್ವಾಗತಿಸುತ್ತೇನೆ ಎಂದು ಗೃಹಸಚಿವ ಜಿ. ಪರಮೇಶ್ವರ್ ಹೇಳಿದ್ದಾರೆ. ಬೆಂಗಳೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಈ ಹಿಂದೆಯೂ ಹಲವು ರಾಜ್ಯಗಳು ಸಿಬಿಐ ಸ್ವಯಂಪ್ರೇರಿತ ತನಿಖೆಗೆ ಅಂಕುಶ ಹಾಕಿದೆ. ಅನೇಕ ಸಂದರ್ಭದಲ್ಲಿ ಸಿಬಿಐ, ಸ್ವಯಂಪ್ರೇರಿತರಾಗಿ ಬಂದು ತನಿಖೆ ಮಾಡಿದೆ. ಕೆಲವೆಡೆ ರಾಜ್ಯ ಸರ್ಕಾರ ತನ್ನ ಗಮನಕ್ಕೆ ತಂದು ತನಿಖೆ ನಡೆಸಿ ಎಂದು ನಿರ್ಬಂಧ ಹೇರಿವೆ. ಇಂತಹ ಅನೇಕ ಪ್ರಕರಣಗಳ ಉದಾಹರಣೆ ನಮ್ಮ ಕಣ್ಮುಂದೆ ಇದೆ. ಬಿಜೆಪಿ ಇದನ್ನೇ … Continue reading *ಸಿಬಿಐ ತನಿಖಾ ಸಂಸ್ಥೆಗೆ ನಿರ್ಬಂಧ: ಪರಮೇಶ್ವರ ಹೇಳಿದ್ದೇನು..?*