*ದೇವರ ಹೆಸರಲ್ಲಿ ದರೋಡೆ ಮಾಡಿದವರನ್ನ ಬಿಡಲ್ಲ: ಸಚಿವ ಶಿವರಾಜ್ ತಂಗಡಗಿ*

ಪ್ರಗತಿವಾಹಿನಿ ಸುದ್ದಿ: ದೇವರ ಹೆಸರಿನಲ್ಲಿ (ಪರಶುರಾಮ್ ಥೀಮ್ ಪಾರ್ಕ್) ದರೋಡೆ ಮಾಡಿದವರನ್ನು ನಾವು ಬಿಡುವ ಪ್ರಶ್ನೆಯೇ ಇಲ್ಲ, ತಪ್ಪಿಸ್ಥತರ ವಿರುದ್ಧ ಕ್ರಮ ಜರುಗಿಸಲಾಗುವುದು ಎಂದು ಕನ್ನಡ ಮತ್ತು ಸಂಸ್ಕೃತಿ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ‌ ಸಚಿವ‌ ಶಿವರಾಜ್ ತಂಗಡಗಿ ಹೇಳಿದ್ದಾರೆ. ವಿಧಾನಪರಿಷತ್ ನಲ್ಲಿ ಯು.ಬಿ.ವೆಂಕಟೇಶ್ ಅವರು, ಉಡುಪಿ ಜಿಲ್ಲೆಯ ಕಾರ್ಕಳ ತಾಲ್ಲೂಕಿನ ಎರ್ಲಪಾಡಿಯ ಬೈಲೂರು ಉಮಿಕಲ್‌ ಬೆಟ್ಟದಲ್ಲಿ ನಿರ್ಮಿಸಲಾದ ದೋಷಪೂರಿತ‌ ಪರಶುರಾಮ ಪ್ರತಿಮೆ‌ ಸ್ಥಾಪನೆಯಲ್ಲಿ ಭ್ರಷ್ಟಾಚಾರ ನಡೆದಿದೆ ಎಂದು ಸರ್ಕಾರದ ಗಮನ ಸೆಳೆದರು. ಇದಕ್ಕೆ ಉತ್ತರಿಸಿದ … Continue reading *ದೇವರ ಹೆಸರಲ್ಲಿ ದರೋಡೆ ಮಾಡಿದವರನ್ನ ಬಿಡಲ್ಲ: ಸಚಿವ ಶಿವರಾಜ್ ತಂಗಡಗಿ*