*ದೇವರ ಹೆಸರಲ್ಲಿ ದರೋಡೆ ಮಾಡಿದವರನ್ನ ಬಿಡಲ್ಲ: ಸಚಿವ ಶಿವರಾಜ್ ತಂಗಡಗಿ*

ಪ್ರಗತಿವಾಹಿನಿ ಸುದ್ದಿ: ದೇವರ ಹೆಸರಿನಲ್ಲಿ (ಪರಶುರಾಮ್ ಥೀಮ್ ಪಾರ್ಕ್) ದರೋಡೆ ಮಾಡಿದವರನ್ನು ನಾವು ಬಿಡುವ ಪ್ರಶ್ನೆಯೇ ಇಲ್ಲ, ತಪ್ಪಿಸ್ಥತರ ವಿರುದ್ಧ ಕ್ರಮ ಜರುಗಿಸಲಾಗುವುದು ಎಂದು ಕನ್ನಡ ಮತ್ತು ಸಂಸ್ಕೃತಿ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ‌ ಸಚಿವ‌ ಶಿವರಾಜ್ ತಂಗಡಗಿ ಹೇಳಿದ್ದಾರೆ.Home add -Advt ವಿಧಾನಪರಿಷತ್ ನಲ್ಲಿ ಯು.ಬಿ.ವೆಂಕಟೇಶ್ ಅವರು, ಉಡುಪಿ ಜಿಲ್ಲೆಯ ಕಾರ್ಕಳ ತಾಲ್ಲೂಕಿನ ಎರ್ಲಪಾಡಿಯ ಬೈಲೂರು ಉಮಿಕಲ್‌ ಬೆಟ್ಟದಲ್ಲಿ ನಿರ್ಮಿಸಲಾದ ದೋಷಪೂರಿತ‌ ಪರಶುರಾಮ ಪ್ರತಿಮೆ‌ ಸ್ಥಾಪನೆಯಲ್ಲಿ ಭ್ರಷ್ಟಾಚಾರ ನಡೆದಿದೆ ಎಂದು ಸರ್ಕಾರದ ಗಮನ ಸೆಳೆದರು. … Continue reading *ದೇವರ ಹೆಸರಲ್ಲಿ ದರೋಡೆ ಮಾಡಿದವರನ್ನ ಬಿಡಲ್ಲ: ಸಚಿವ ಶಿವರಾಜ್ ತಂಗಡಗಿ*